SHIVAMOGGA LIVE NEWS | 11 APRIL 2023
SHIKARIPURA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ (Retirement) ಘೋಷಿಸಿರುವ ವಿಚಾರ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಶಿಕಾರಿಪುರದ ಶೀರಳ್ಳಿ ತಾಂಡಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ʼಈಶ್ವರಪ್ಪ ಅವರು ಚುನಾವಣಾ ನಿವೃತ್ತಿ (Retirement) ಕುರಿತು ಪತ್ರವನ್ನು ವಾಟ್ಸಪ್ನಲ್ಲಿ ನೋಡಿ ಆಶ್ಚರ್ಯವಾಯಿತು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ದಾರೆ. ಅವರ ನಿವೃತ್ತಿ ವಿಚಾರ ತಿಳಿದು ನೋವಾಗಿದೆ. ಹಾಗೆಯೇ ಗೌರವವು ಹೆಚ್ಚಾಗಿದೆ. ಯುವ ಪೀಳಿಗೆಗೆ ಮಾರ್ಗದರ್ಶನ ಹಾಕಿಕೊಟ್ಟಿದ್ದಾರೆ ಎಂದು ಗೌರವ ಹೆಚ್ಚಾಗಿದೆ. ಅವರ ಸಹಕಾರ, ಆಶೀರ್ವಾದದಿಂದ ಸಂಘಟನೆ ಕಟ್ಟುವ ಕೆಲಸ ಒಟ್ಟಾಗಿ ಮಾಡುತ್ತೇವೆʼ ಎಂದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಾಲು ಸಾಲು ದಿಢೀರ್ ಬೆಳವಣಿಗೆ, ಯಾರಿಗೆ ಸಿಗಲಿದೆ ಬಿಜೆಪಿ ಟಿಕೆಟ್? ಕಾಂಗ್ರೆಸ್ ಲೆಕ್ಕಾಚಾರ ಈಗೇನಿರುತ್ತೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200