ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 APRIL 2023
SHIKARIPURA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ (Retirement) ಘೋಷಿಸಿರುವ ವಿಚಾರ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಶಿಕಾರಿಪುರದ ಶೀರಳ್ಳಿ ತಾಂಡಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ʼಈಶ್ವರಪ್ಪ ಅವರು ಚುನಾವಣಾ ನಿವೃತ್ತಿ (Retirement) ಕುರಿತು ಪತ್ರವನ್ನು ವಾಟ್ಸಪ್ನಲ್ಲಿ ನೋಡಿ ಆಶ್ಚರ್ಯವಾಯಿತು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ದಾರೆ. ಅವರ ನಿವೃತ್ತಿ ವಿಚಾರ ತಿಳಿದು ನೋವಾಗಿದೆ. ಹಾಗೆಯೇ ಗೌರವವು ಹೆಚ್ಚಾಗಿದೆ. ಯುವ ಪೀಳಿಗೆಗೆ ಮಾರ್ಗದರ್ಶನ ಹಾಕಿಕೊಟ್ಟಿದ್ದಾರೆ ಎಂದು ಗೌರವ ಹೆಚ್ಚಾಗಿದೆ. ಅವರ ಸಹಕಾರ, ಆಶೀರ್ವಾದದಿಂದ ಸಂಘಟನೆ ಕಟ್ಟುವ ಕೆಲಸ ಒಟ್ಟಾಗಿ ಮಾಡುತ್ತೇವೆʼ ಎಂದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಾಲು ಸಾಲು ದಿಢೀರ್ ಬೆಳವಣಿಗೆ, ಯಾರಿಗೆ ಸಿಗಲಿದೆ ಬಿಜೆಪಿ ಟಿಕೆಟ್? ಕಾಂಗ್ರೆಸ್ ಲೆಕ್ಕಾಚಾರ ಈಗೇನಿರುತ್ತೆ?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






