Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ, ಮಹತ್ವದ ನಿರ್ಧಾರ ಪ್ರಕಟಿಸಿದ ನಾರಾಯಣ ಸ್ವಾಮಿ, ಬೆಂಬಲಿಗರ ಸಭೆ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ, ಮಹತ್ವದ ನಿರ್ಧಾರ ಪ್ರಕಟಿಸಿದ ನಾರಾಯಣ ಸ್ವಾಮಿ, ಬೆಂಬಲಿಗರ ಸಭೆ

16/04/2023 1:22 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 16 APRIL 2023

SHIMOGA : ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್‌ ಪಕ್ಷಗಳ ನಡುವೆ ಒಳ ಒಪ್ಪಂದ ನಡೆದಿದೆ. ಇದೆ ಕಾರಣಕ್ಕೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಶ್ರೀನಿವಾಸ್‌ ಕರಿಯಣ್ಣ  ಅವರಿಗೆ ಟಿಕೆಟ್‌ ಘೋಷಿಸಲಾಗಿದೆ. ಆದರೆ ತಮ್ಮ  ಕಾರ್ಯಕರ್ತರು ಪಟ್ಟು ಹಿಡಿದಿರುವುದರಿಂದ ನಾಮಪತ್ರ (Nomination) ಸಲ್ಲಿಸಲು ನಿರ್ಧರಿಸಿದ್ದೇನೆ ಎಂದು ನಾರಾಯಣ ಸ್ವಾಮಿ ಅವರು ತಿಳಿಸಿದರು.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

Narayana-Swamy-Press-meet-in-Shimoga

ಸುದ್ದಿಗೋಷ್ಠಿಯಲ್ಲ ಮಾತನಾಡಿದ ನಾರಾಯಣ ಸ್ವಾಮಿ ಅವರು, ಗುರುವಾರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ (Nomination) ಸಲ್ಲಿಸಲು ನಿರ್ಧರಿಸಿದ್ದೇನೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದ್ದೇನೆ ಎಂದು ತಿಳಿಸಿದರು.

ಉನ್ನತ ಮಟ್ಟಕ್ಕೆ ಹೋಗಿತ್ತು ಹೆಸರು

ಜಿಲ್ಲಾ ಮಟ್ಟದ ಮುಖಂಡರು ತಮ್ಮ ಹೆಸರನ್ನು ಉನ್ನತ ಮಟ್ಟಕ್ಕೆ ಕಳುಹಿಸಿದ್ದರು. ಆದರೆ ಟಿಕೆಟ್‌ ತಪ್ಪಿದೆ. ಹಾಗಾಗಿ ಕಾರ್ಯಕರ್ತರು ಪಕ್ಷೇತರವಾಗಿ ಸ್ಪರ್ಧೆ ಮಾಡಿ ಅಥವಾ ಉನ್ನತ ಮಟ್ಟದಲ್ಲಿ ಬದಲಾವಣೆ ಮಾಡೋಕೆ ಆಗುತ್ತೆದೆಯೋ ನೋಡಿ ಅನ್ನುತ್ತಿದ್ದಾರೆ. ಆದರೆ ರಾಷ್ಟ್ರೀಯ ಪಕ್ಷಗಳಲ್ಲಿ ಬದಲಾವಣೆ ಅಸಾಧ್ಯ. ಹಾಗಾಗಿ ಕಾರ್ಯಕರ್ತರ ನಿರ್ಧಾರಕ್ಕೆ ಬದ್ಧ ಎಂದರು.

Narayana swamy Meeting at Shimoga

ಒಳ ಒಪ್ಪಂದ ನಡೆದಿದೆ

ದೇಶದಲ್ಲಿ ಕಾಂಗ್ರೆಸ್‌ ಪಕ್ಷದ ದುಸ್ಥಿತಿಗೆ ತಲುಪಲು ಕಾರಣ ಇಂತಹ ಅಚಾತುರ್ಯದ ನಿರ್ಧಾರಗಳೆ ಆಗಿದೆ. ಆದರೆ ಬಿಜೆಪಿ ಕಠಿಣ ನಿರ್ಧಾರಗಳನ್ನು ಕೈಗೊಂಡಿದೆ. ಬಿಜೆಪಿಯ ಅರ್ಥಪೂರ್ಣ ನಿರ್ಧಾರ ತಮಗೆ ಇಷ್ಟವಾಯಿತು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್‌ ನಡುವೆ ಉನ್ನತ ಹಂತದಲ್ಲಿ ಒಳ ಒಪ್ಪಂದ ನಡೆದಿದೆ. ತಾವು ಸ್ಪರ್ಧೆ ಮಾಡಿದರೆ ಬಿಜೆಪಿ, ಜೆಡಿಎಸ್‌ ಅಭ್ಯರ್ಥಿಗಳಿಗೆ ಸೋಲಾಗಬಹುದು ಎಂಬ ಕಾರಣಕ್ಕೆ ಒಳ ಒಪ್ಪಂದ ಆಗಿದೆ ಎಂದು ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ – ಶಿವಮೊಗ್ಗ ಗ್ರಾಮಾಂತರ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ, ಕುತೂಹಲ ಮೂಡಿಸಿದೆ ನಾರಾಯಣಸ್ವಾಮಿ ನಡೆ

ಶ್ರೀನಿವಾಸ್‌ ಕರಿಯಣ್ಣ ಅವರ ಸಂಬಂಧಿ ಚಿತ್ರದುರ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಅವರ ಒತ್ತಡಕ್ಕೆ ಮಣಿದು ಟಿಕೆಟ್‌ ಪಡೆದಿದ್ದರೆ ಎಂದು ನಾರಾಯಣ ಸ್ವಾಮಿ ಆರೋಪಿಸಿದರು.

shivamogga live news whatsappa number

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article KS-Eshwarappa-Press-Meet-in-Shimoga ಮಾಜಿ ಸಚಿವ ಈಶ್ವರಪ್ಪಗೆ ಭದ್ರತೆ ಹೆಚ್ಚಳದ ಭರವಸೆ, ಮನೆಗೂ ಭದ್ರತೆ ವಿಸ್ತರಣೆ
Next Article Protest-by-KB-Prasanna-Kumar-followers ಶಿವಮೊಗ್ಗದಲ್ಲಿ ಸಿಡಿದೆದ್ದ ಬೆಂಬಲಿಗರು, ಮಾಜಿ ಶಾಸಕರ ಮನೆ ಬಳಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಇದನ್ನೂ ಓದಿ

BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
ACCIDENT-NEWS-GENERAL-IMAGE.
SHIVAMOGGA

ಹಣಗೆರೆಕಟ್ಟೆ ರಸ್ತೆಯಲ್ಲಿ ಎದುರಿನಿಂದ ಬಂದು ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಮತ್ತೊಂದು ಕಾರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/05/2025
Police-Jeep-at-Shimoga-General-Image
SHIVAMOGGA

ಮದುವೆಗೆ ಹೊರಡಲು ಸಿದ್ಧವಾಗಿ ಮನೆಯಲ್ಲಿದ್ದ ಪೆಟ್ಟಿಗೆ ತೆಗೆದ ಮಹಿಳೆಗೆ ಆಘಾತ, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/05/2025
ACCIDENT-NEWS-GENERAL-IMAGE.
SHIVAMOGGA

ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಬೈಕ್‌ ಡಿಕ್ಕಿ, ವೃದ್ಧನಿಗೆ ಗಂಭೀರ ಗಾಯ, ತಡವಾಗಿ ದಾಖಲಾಯ್ತು ಕೇಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
Anoop-succumbed-in-mishap-near-ripponpete
SHIVAMOGGA

ಅರಸಾಳು ಬಳಿ ಅಪಘಾತ, ಮೆಡಿಕಲ್‌ ರೆಪ್‌ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
05/05/2025
Car-mishap-at-Sakrebyle-in-Shimoga
SHIVAMOGGA

ಸಕ್ರೆಬೈಲು ಸಮೀಪ ಬೆಳ್ಳಂಬೆಳಗ್ಗೆ ಅಪಘಾತ, ವ್ಯಕ್ತಿ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
05/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?