ಶಿವಮೊಗ್ಗ ಜಿಲ್ಲಾ ಬಿಜೆಪಿಗೆ ಪದಾಧಿಕಾರಿಗಳ ನೇಮಕ, ಯಾರಿಗೆಲ್ಲ ಯಾವ ಜವಾಬ್ದಾರಿ ನೀಡಲಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲಾ ಬಿಜೆಪಿಯ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಲಾಗಿದೆ. ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸೇರಿ ವಿವಿಧ ಹುದ್ದೆಗಳಿಗೆ ಮುಖಂಡರು, ಕಾರ್ಯಕರ್ತರನ್ನು ನೇಮಿಸಲಾಗಿದೆ.

ಯಾವ್ಯಾವ ಹುದ್ದೆಗೆ ಯಾರೆಲ್ಲ ನೇಮಕ?

ಜಿಲ್ಲಾ ಉಪಾಧ್ಯಕ್ಷರು: ಎಸ್. ಜ್ಞಾನೇಶ್ವರ್, ಕೊಳಗಿ ರೇವಣಪ್ಪ, ಗಜಾನನ ರಾವ್‌, ಎನ್. ಪದ್ಮನಿ, ಎ.ಟಿ ನಾಗರತ್ನ, ಎನ್.ಜಿ ನಾಗರಾಜ್, ಸೋಮಶೇಖರ್ ಚಂದುವಳ್ಳಿ, ಪ್ರಕಾಶ್ ತಲಕಾಲಕೊಪ್ಪ. ಪ್ರಧಾನ ಕಾರ್ಯದರ್ಶಿ: ಶಿವರಾಜು, ಎಂ.ಬಿ ಹರಿಕೃಷ್ಣ ಮತ್ತೂರು, ಸಿ.ಹೆಚ್ ಮಾಲತೇಶ್.

ಕಾರ್ಯದರ್ಶಿ: ಸುವರ್ಣ ಟೀಕಪ್ಪ, ಶ್ರೀನಿವಾಸ್ ಕನಸಿನಕಟ್ಟೆ, ಶಿವಕುಮಾ‌ರ್ ಕಡಸೂರು, ಸುರೇಖಾ ಮುರುಳಿಧರ್, ಹುಲ್ಮಾರ್ ಮಹೇಶ್, ಸರಸ್ವತಿ, ಹೊಳಲೂರು ಸಂತೋಷ್, ಶಾಂತ ಸುರೇಂದ್ರ ಅವರನ್ನು ನೇಮಿಸಲಾಗಿದೆ.

ಖಜಾಂಚಿಯಾಗಿ ಎನ್.ಡಿ ಸತೀಶ್, ಕಾರ್ಯಲಯ ಕಾರ್ಯದರ್ಶಿಯಾಗಿ ಎಸ್.ರಮೇಶ್, ಪ್ರಕೋಷ್ಠ ಜಿಲ್ಲಾ ಸಂಯೋಜಕರಾಗಿ ಸಂತೋಷ್ ಬಳ್ಳೆಕೆರೆ, ಪ್ರಕೋಷ್ಠ ಜಿಲ್ಲಾ ಸಹ-ಸಂಯೋಜಕರಾಗಿ ಕೆ.ವಿ ಅಣ್ಣಪ್ಪ, ಮನ್ ಕೀಬಾತ್ ಜಿಲ್ಲಾ ಪ್ರಮುಖ್ ಕುಪೇಂದ್ರ, ಲಾಭಾರ್ಥಿ ಜಿಲ್ಲಾ ಪ್ರಮುಖ್ ಜಿ.ಇ ವಿರೂಪಾಕ್ಷಪ್ಪ, ವಾಟ್ಸಪ್‌ ಗ್ರೂಪ್ ಜಿಲ್ಲಾ ಪ್ರಮುಖ್ ವಿನ್ಸೆಂಟ್ ರೋಡ್ರಿಗಸ್‌, ಮಾಧ್ಯಮ ಪ್ರಮುಖ್ ಚಂದ್ರಶೇಖರ್.ಎಸ್, ಮಾಧ್ಯಮ ಸಹ-ಪ್ರಮುಖ್ ನಾವಿಕ ಮಂಜು, ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಶರತ್ ಕಲ್ಯಾಣಿ, ಸಾಮಾಜಿಕ ಜಾಲತಾಣ ಸಹ-ಸಂಚಾಲಕರಾಗಿ ದಿನೇಶ್ ಆಚಾರ್ಯ ನೇಮಕ ಮಾಡಿ ಜಿಲ್ಲಾಧ್ಯಕ್ಷ ಎನ್‌.ಕೆ.ಜಗದೀಶ್‌ ಆದೇಶಿಸಿದ್ದಾರೆ. 

ಶಿವಮೊಗ್ಗದಲ್ಲಿ ಕಾಶ್ಮೀರದಂತಹ ಪರಿಸ್ಥಿತಿ | ವಿಡಿಯೋ ವರದಿ

ಇದನ್ನೂ ಓದಿ » ವಿನೋಬನಗರದಲ್ಲಿ ತರಕಾರಿ ಮಾರಾಟ ಮಾಡಿ ತೆರಳುತ್ತಿದ್ದ ಮಹಿಳೆಗೆ ಆಗಂತುಕನಿಂದ ಆಘಾತ, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 24, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment