ಶಿವಮೊಗ್ಗ ಲೈವ್.ಕಾಂ | 24 ಡಿಸೆಂಬರ್ 2018
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಜಿಲ್ಲಾ ಕಾಂಗ್ರೆಸ್’ಗೆ ಹೊಸ ಸಾರಥಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆದೇಶ ಹೊರಡಿಸಿದ್ದಾರೆ. ಡಿ.27ರಂದು ಹೊಸ ಅಧ್ಯಕ್ಷರು ಅಧಿಕಾರ ಸ್ವೀಕರಿಸಲಿದ್ದಾರೆ.
ಡಿ.27ರಂದು ಬೆಳಗ್ಗೆ 11 ಗಂಟೆಗೆ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ನಿಯೋಜಿತ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ತಾಲೂಕು, ಬ್ಲಾಕ್ ಘಟಕದ ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸುವುದಾಗಿ ಸ್ಪಷ್ಟಪಡಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






