| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜುಲೈ 23ರಂದು ಜಿಲ್ಲಾ ಪ್ರವಾಸ (Tour) ಕೈಗೊಂಡಿದ್ದಾರೆ. ಮೂರು ಕಡೆ ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.
ಇದನ್ನೂ ಓದಿ » ಸಿಗಂದೂರು ದೇಗುಲಕ್ಕೆ ಸಾವಿರ ಸಾವಿರ ಭಕ್ತರು, ಪಾರ್ಕಿಂಗ್ಗು ಸಿಗದ ಜಾಗ, ಸೇತುವೆ ಮೇಲೆ ಸೆಲ್ಫಿ ಸಂಭ್ರಮ
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳು ಗೋಪಾಲ್, ಜುಲೈ 23ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಲ್ಲಾಪುರದ ಗುಡ್ಡದಲ್ಲಿರುವ ದೇವಸ್ಥಾನದ ಸಾಭಾಂಗಣದಲ್ಲಿ ಸಭೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದ ದೈವಜ್ಞ ಕಲ್ಯಾಣ ಮಂಟಪ, ಸಂಜೆ 5.30ಕ್ಕೆ ಭದ್ರಾವತಿ ಬಸ್ ನಿಲ್ದಾಣದ ಸಮೀಪ ಇರುವ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ. ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರ ಜೊತೆಗೆ ಚರ್ಚಿಸಲಿದ್ದಾರೆ ಎಂದು ತಿಳಿಸಿದರು.
![]()
![]()
ಸುದ್ದಿಗೋಷ್ಠಿಯಲ್ಲಿ ಪ್ರಮಖರಾದ ದೀಪಕ್ ಸಿಂಗ್, ರಾಮಕೃಷ್ಣ, ತ್ಯಾಗರಾಜ್, ಸಂಗಯ್ಯ, ಗೀತಾ ಸತೀಶ್, ಅಬ್ದುಲ್ ವಾಜಿದ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
- ಅಡಿಕೆ ಧಾರಣೆ | 4 ಡಿಸೆಂಬರ್ 2025 | ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್?
- ಶಿವಮೊಗ್ಗ ಸಿಟಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ
- ಶಿವಮೊಗ್ಗದ ಮೊಬೈಲ್ ಅಂಗಡಿಯಿಂದ ಹೊರ ಬಂದ ಮೆಕಾನಿಕ್ಗೆ ಕಾದಿತ್ತು ಶಾಕ್
- ಶಿವಮೊಗ್ಗ ಜಿಲ್ಲೆಗೆ ಇವತ್ತೂ ಮಳೆ ಅಲರ್ಟ್, ಎಷ್ಟು ಮಳೆಯಾಗುವ ಸಾಧ್ಯತೆ ಇದೆ? ಎಲ್ಲೆಲ್ಲಿ ಹೇಗಿದೆ ವಾತಾವರಣ?
![]()