ಶಿವಮೊಗ್ಗ ಜಿಲ್ಲೆಯ ಯಾವ್ಯಾವ ಕ್ಷೇತ್ರದಲ್ಲಿ ಇವತ್ತು ಯಾರೆಲ್ಲ ನಾಮಪತ್ರ ಸಲ್ಲಿಸಿದ್ದಾರೆ? ಇಲ್ಲಿದೆ ಪೂರ್ತಿ ಡಿಟೇಲ್ಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 APRIL 2023

SHIMOGA : ಜಿಲ್ಲೆಯಾದ್ಯಂತ ನಾಮಪತ್ರ ಸಲ್ಲಿಕೆ ಕಾರ್ಯ ಬಿರುಸು ಪಡೆದುಕೊಂಡಿದೆ. ಇವತ್ತು ಜಿಲ್ಲೆಯಲ್ಲಿ ವಿವಿಧ ಪಕ್ಷಗಳು ಮತ್ತು ಸ್ವತಂತ್ರವಾಗಿ 15 ಅಭ್ಯರ್ಥಿಗಳು ನಾಮಪತ್ರ (Nomination) ಸಲ್ಲಿಸಿದ್ದಾರೆ. ಇವತ್ತು 26 ನಾಮಪತ್ರ ಸಲ್ಲಿಕೆಯಾಗಿದೆ.

ಯಾವ್ಯಾವ ಕ್ಷೇತ್ರದಲ್ಲಿ ಯಾರೆಲ್ಲ ನಾಮಪತ್ರ ಸಲ್ಲಿಸಿದ್ದಾರೆ?

ಭದ್ರಾವತಿ ವಿಧಾನಸಭೆ ಕ್ಷೇತ್ರ

Shashikumar Gowda

ಜನತಾ ದಳ (ಸಂಯುಕ್ತ) ಪಕ್ಷದ ಶಶಿಕುಮಾರ್.ಬಿ.ಕೆ ಅವರು ಇತ್ತು ನಾಮಪತ್ರ (Nomination)  ಸಲ್ಲಿಸಿದರು.

Nomination

ಪಕ್ಷೇತರ ಅಭ್ಯರ್ಥಿಯಾಗಿ ಬಿ.ಎನ್.ನಾಗರಾಜ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಶಿವಮೊಗ್ಗ ವಿಧಾನಸಭೆ ಕ್ಷೇತ್ರ

Nomination

ಆಮ್‍ ಆದ್ಮಿ ಪಕ್ಷದ ನೇತ್ರಾವತಿ.ಟಿ ಅವರು ಇವತ್ತು ನಾಮಪತ್ರ ಸಲ್ಲಿಸಿದರು. ಅವರು ಎರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರ

Nomination

ಜನತಾದಳ ಪಕ್ಷದಿಂದ ರಾಜಾರಾಂ ಹೆಗ್ಡೆ ವೈ.ವಿ ಅವರು ನಾಮಪತ್ರ ಸಲ್ಲಿಸಿದ್ದಾರೆ.

Nomination

ಸ್ವತಂತ್ರ ಅಭ್ಯರ್ಥಿಯಾಗಿ ಕಿರಣ್ ಕುಮಾರ್.ಹೆಚ್‍.ಬಿ ನಾಮಪತ್ರ ಸಲ್ಲಿಸಿದ್ದಾರೆ.

ಶಿಕಾರಿಪುರ ವಿಧಾನಸಭೆ ಕ್ಷೇತ್ರ

Nomination

ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು ಸಾಂಕೇತಿಕವಾಗಿ ಇವತ್ತು ನಾಮಪತ್ರ ಸಲ್ಲಿಸಿದರು.

ಕರ್ನಾಟಕ ರಾಷ್ಟ್ರ ಸಮಿತಿಯ ರವಿ ನಾಯ್ಕ್.ಡಿ ಅವರು ನಾಮಪತ್ರ ಸಲ್ಲಿಸಿದ್ದಾರೆ.

Nomination

ಪಕ್ಷೇತರ ಅಭ್ಯರ್ಥಿಯಾಗಿ ನಾಗನಗೌಡ.ಎಸ್.ಪಿ ಅವರ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಗಣೇಶ್.ಆರ್‍ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಸೊರಬ ವಿಧಾನಸಭೆ ಕ್ಷೇತ್ರ

Nomination

ಬಿಜೆಪಿ ಅಭ್ಯರ್ಥಿಯಾಗಿ ಎಸ್‍.ಕುಮಾರ್ ಬಂಗಾರಪ್ಪ ಅವರು ಮೂರು ನಾಮಪತ್ರ ಸಲ್ಲಿಸಿದ್ದಾರೆ.

Nomination

ಕಾಂಗ್ರೆಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರು ಮೂರು ನಾಮಪತ್ರ ಸಲ್ಲಿಸಿದ್ದಾರೆ.

ಸಾಗರ ವಿಧಾನಸಭೆ ಕ್ಷೇತ್ರ

Nomination

ಕಾಂಗ್ರೆಸ್ ಪಕ್ಷದಿಂದ ಬೇಳೂರು ಗೋಪಾಲಕೃಷ್ಣ ಅವರು ನಾಮಪತ್ರ ಮೂರು ನಾಮಪತ್ರ ಸಲ್ಲಿಸಿದ್ದಾರೆ.

ಉತ್ತಮ ಪ್ರಜಾಕೀಯ ಪಕ್ಷದಿಂದ ಸೋಮರಾಜ್.ಎನ್‍ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ – ಚುನಾವಣೆಗೆ ಅಭ್ಯರ್ಥಿ ಎಷ್ಟು ಹಣ ಖರ್ಚು ಮಾಡಬಹುದು? ಸಂವಾದಲ್ಲಿ ಶಿವಮೊಗ್ಗ ಡಿಸಿ ಹೇಳಿದ್ದೇನು?

[su_divider text=”Shivamogga Live | Whatsapp7411700200″ divider_color=”#000000″ link_color=”#000000″]

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 17, 2023

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

Leave a Comment