SHIVAMOGGA LIVE NEWS | 20 APRIL 2024
ELECTION NEWS : ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ. ಒಟ್ಟು ಸಲ್ಲಿಕೆಯಾಗಿದ್ದ 38 ನಾಮಪತ್ರಗಳ ಪೈಕಿ 37 ನಾಮಪತ್ರಗಳನ್ನು ಪುರಸ್ಕರಿಸಲಾಗಿದೆ.
ಯಾರ ನಾಮಪತ್ರ ತಿರಸ್ಕೃತವಾಗಿದೆ?
ಇವತ್ತು ಅಧಿಕಾರಿಗಳು ನಾಮಪತ್ರಗಳ ಪರಿಶೀಲನೆ ನಡೆಸಿದರು. ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಬಾನ್ ಖಾನ್ ನಾಮಪತ್ರ ತಿರಸ್ಕೃತಗೊಂಡಿದೆ. ಇನ್ನು, ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಚಂದ್ರಶೇಖರ್ ಹೆಚ್.ಸಿ ಮತ್ತು ಬಹುಜನ ಮುಕ್ತಿ ಪಾರ್ಟಿಯ ಜಿ.ಜಯದೇವ ಅವರ ನಾಮಪತ್ರಗಳನ್ನು ಮಾನ್ಯ ಮಾಡಲಾಗಿದೆ. ಅವರನ್ನು ಪಕ್ಷೇತರ ಅಭ್ಯರ್ಥಿಗಳಾಗಿ ಪರಿಗಣಿಸಲಾಗಿದೆ.
ನಾಮಪತ್ರ ಪರಿಶೀಲನೆ ಬಳಿಕ 26 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಏ.22ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಂಕವಿದೆ.
ಇದನ್ನೂ ಓದಿ – ‘ಎಲ್ಲರ ಮೇಲೆ ಕಣ್ಣಿಟ್ಟಿದ್ದೇವೆ, ಕೆಲಸ ಮಾಡದಿದ್ದರೆ ಬದಲಾವಣೆʼ, ಶಿವಮೊಗ್ಗದಲ್ಲಿ ಕಾಂಗ್ರೆಸ್ ಉಸ್ತುವಾರಿಯಿಂದ ವಾರ್ನಿಂಗ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200