Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಪ್ರತೀ ವಾರ್ಡು, ಪ್ರತೀ ಗ್ರಾಮ ಪಂಚಾಯಿತಿಯಲ್ಲೂ ಕಾಂಗ್ರೆಸಿಗರಿಂದ ಪ್ರತಿಜ್ಞೆ, ಅಲ್ಲಲ್ಲಿ ಕೈ ಕೊಟ್ಟ ಕರೆಂಟ್, ಆಕ್ರೋಶ

ಪ್ರತೀ ವಾರ್ಡು, ಪ್ರತೀ ಗ್ರಾಮ ಪಂಚಾಯಿತಿಯಲ್ಲೂ ಕಾಂಗ್ರೆಸಿಗರಿಂದ ಪ್ರತಿಜ್ಞೆ, ಅಲ್ಲಲ್ಲಿ ಕೈ ಕೊಟ್ಟ ಕರೆಂಟ್, ಆಕ್ರೋಶ

02/07/2020 6:52 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2020

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಪ್ರತಿ ವಾರ್ಡ್, ಪ್ರತಿ ಗ್ರಾಮ ಪಂಚಾಯಿತಿ ಹಂತದಲ್ಲೂ ಇವತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞಾ ದಿನ ನಡೆಯಿತು. ಶಿವಮೊಗ್ಗ ಜಿಲ್ಲೆಯಾದ್ಯಂತ ಎಲ್ಲ ಕಡೆಯಲ್ಲೂ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರತಿಜ್ಞಾ ದಿನ ನಡೆಯಿತು.

79281370 1157106037984148 3164433179919469442 n.jpg? nc cat=103& nc sid=110474& nc ohc=iEfJT5X0k0EAX nlvQ & nc ht=scontent.fblr11 1

ಶಿವಮೊಗ್ಗದ ಮಹಾನಗರ ಪಾಲಿಕೆಯ ವಾರ್ಡುಗಳು, ಎಲ್ಲಾ ತಾಲೂಕಿನ ನಗರಾಡಳಿತ ವ್ಯಾಪ್ತಿಯ ವಾರ್ಡುಗಳು, ಗ್ರಾಮ ಪಂಚಾಯಿತಿ ಹಂತದಲ್ಲಿ ಪ್ರತಿಜ್ಞಾ ದಿನ ಕಾರ್ಯಕ್ರಮ ನಡೆಯಿತು. ಒಂದು ಟಿವಿಯಲ್ಲಿ ಪ್ರತಿಜ್ಞಾ ದಿನದ ನೇರ ಪ್ರಸಾರದ ವೀಕ್ಷಣೆಗೆ ವ್ಯವಸ್ಥೆಯಾಗಿತ್ತು. ಮತ್ತೊಂದು ಟಿವಿಯಲ್ಲಿ ಸ್ಥಳೀಯ ನೇರ ಪ್ರಸಾರವನ್ನು ಗಮನಿಸಲು ಅವಕಾಶ ಕಲ್ಪಿಸಲಾಗಿತ್ತು.

https://www.facebook.com/liveshivamogga/videos/304578010698396/?t=2

ಶಿವಮೊಗ್ಗ ಸಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್

ಶಿವಮೊಗ್ಗ ನಗರದಲ್ಲಿ ಪ್ರತಿಜ್ಞಾ ದಿನ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ ಸಿಕ್ಕಿದೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪೆಂಡಾಲ್ ಹಾಕಿಸಿ, ಪ್ರತಿಜ್ಞಾ ದಿನದ ಕಾರ್ಯಕ್ರಮದ ನೇರ ವೀಕ್ಷನೆ ಮಾಡಿದರು.

106514729 1604717726364217 1076291907593137914 n.jpg? nc cat=100& nc sid=8024bb& nc ohc=eOfK6UNZrlQAX o31lN& nc ht=scontent.fblr11 1

ಕೈ ಕೊಟ್ಟ ಕರೆಂಟ್, ಆಕ್ರೋಶ

ಮತ್ತೊಂದೆಡ ಕೆಲವು ಕಡೆ ವಿದ್ಯುತ್ ಕೈಕೊಟ್ಟಿದೆ. ಇದರಿಂದ ನೇರ ಪ್ರಸಾರ ವೀಕ್ಷಿಸಲು ಸಾದ್ಯವಾಗದೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ತೀರ್ಥಹಳ್ಳಿಯ ಕುಡುಮಲ್ಲಿಗೆ, ಮಂಡಗದ್ದೆ, ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಸೇರಿ ಕೆಲವು ಕಡೆ ವಿದ್ಯುತ್ ವ್ಯತ್ಯಯವಾಗಿದೆ.

106236391 1157106617984090 4359040289870939619 n.jpg? nc cat=105& nc sid=110474& nc ohc=s4cawfmc6EoAX XjqB9& nc ht=scontent.fblr11 1

ಇದರ ಹಿಂದೆ ಕಿಡಿಗೇಡಿಗಳ ಕೈವಾಡ ಇದೆ ಎಂದು ಕಾಂಗ್ರೆಸಿಗರು ಆಕ್ರೋಶ ವ್ಯಕ್ತಪಡಿಸಿದರು. ವಿದ್ಯುತ್ ವ್ಯತ್ಯಯವಾದರೂ ಕಾರ್ಯಕರ್ತರು ಪ್ರತಿಜ್ಞೆ ಸ್ವೀಕರಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | [email protected]

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 020720 Tank Mohalla Seal Down 1 ಶಿವಮೊಗ್ಗದ ಪೆನ್ಷನ್ ಮೊಹಲ್ಲಾದಲ್ಲಿ ಮಹಿಳೆಗೆ ಕರೋನ, ರಸ್ತೆ ಸೀಲ್ ಡೌನ್
Next Article Mc Gann Hospital Building BREAKING NEWS | ಶಿವಮೊಗ್ಗದಲ್ಲಿ ಕರೋನಾಗೆ ಮತ್ತೊಬ್ಬ ವ್ಯಕ್ತಿ ಸಾವು, ಮೂರಕ್ಕೆ ಏರಿದ ಸಾವಿನ ಸಂಖ್ಯೆ

ಇದನ್ನೂ ಓದಿ

BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
POLITICSSHIVAMOGGA CITY

ಶಿವಮೊಗ್ಗದಲ್ಲಿ ಜೋರು ಮಳೆಯಲ್ಲಿ ವಿಜಯೇಂದ್ರ ಭಾಷಣ, ಏನೆಲ್ಲ ಹೇಳಿದರು? ಇಲ್ಲಿದೆ ಪ್ರಮುಖ ಪಾಯಿಂಟ್ಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/04/2025
MLA-SN-Channabasappa-Shimoga.
POLITICSSHIVAMOGGA CITY

ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ, ಶಿವಮೊಗ್ಗದಿಂದ ನೂರಾರು ಬಿಜೆಪಿ ಕಾರ್ಯಕರ್ತರು, ಎಂಎಲ್‌ಎ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/04/2025
Madhu-Bangarappa-Minister
POLITICS

ಇವತ್ತು, ನಾಳೆ ಉಸ್ತುವಾರಿ ಸಚಿವರಿಂದ ಶಿವಮೊಗ್ಗ ಜಿಲ್ಲೆ ಪ್ರವಾಸ, ಎಲ್ಲೆಲ್ಲಿ ಭೇಟಿ ನೀಡ್ತಾರೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/03/2025
Dr-Dhananjaya-Sarji-in-session.
POLITICSSHIVAMOGGA CITY

ವಿಧಾನಸೌಧದಲ್ಲಿ ಕುವೆಂಪು ವಿ.ವಿ ಕುರಿತು ಚರ್ಚೆ, ಡಾ. ಸರ್ಜಿ ಏನೆಲ್ಲ ವಿಷಯ ಪ್ರಸ್ತಾಪಿಸಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/03/2025
DS-Arun-speaks-at-session
POLITICSSHIVAMOGGA CITY

ಶರಾವತಿ ಭೂಗತ ವಿದ್ಯುತ್‌ ಯೋಜನೆ ಕೈ ಬಿಡುವಂತೆ ಪಟ್ಟು, ಸದನದಲ್ಲಿ ಡಿ.ಎಸ್‌.ಅರುಣ್‌ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/03/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?