Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಮತಯಂತ್ರದಲ್ಲಿ ಮಧು ನಂ.2, ರಾಘವೇಂದ್ರ ನಂ.3, ಮೊದಲಿರೋದು ಯಾರ ಹೆಸರು ಗೊತ್ತಾ?

ಮತಯಂತ್ರದಲ್ಲಿ ಮಧು ನಂ.2, ರಾಘವೇಂದ್ರ ನಂ.3, ಮೊದಲಿರೋದು ಯಾರ ಹೆಸರು ಗೊತ್ತಾ?

09/04/2019 1:51 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | 09 ಏಪ್ರಿಲ್ 2019

ಶಿವಮೊಗ್ಗ ಲೋಕಸಭಾ ಅಖಾಡದಲ್ಲಿ ಹನ್ನೆರಡು ಅಭ್ಯರ್ಥಿಗಳಿದ್ದು, ಮತಯಂತ್ರದಲ್ಲಿ ಯಾವ್ಯಾವ ಅಭ್ಯರ್ಥಿಯ ಹೆಸರು ಯಾವ ನಂಬರ್’ನಲ್ಲಿ ಇರಬೇಕು ಅನ್ನುವುದನ್ನು ಚುನಾವಣಾ ಆಯೋಗ ಫೈನಲ್ ಮಾಡಿದೆ.

ALSO READ
ಶಿವಮೊಗ್ಗ ಲೋಕಸಭೆ ಕಣದಲ್ಲಿ 12 ಅಭ್ಯರ್ಥಿಗಳು, ಯಾರೆಲ್ಲ ಸ್ಪೆರ್ಧಿಸಿದ್ದಾರೆ ಗೊತ್ತಾ?

ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಮೊದಲಿದ್ದರು. ಎರಡನೇ ನಂಬರ್’ನಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಹೆಸರಿತ್ತು. ಆದರೆ ಈ ಬಾರಿ ವೋಟಿಂಗ್ ಮೆಷನ್’ನಲ್ಲಿ ಮಧು ಬಂಗಾರಪ್ಪ ಎರಡನೇ ಸ್ಥಾನಕ್ಕೆ ಬಂದಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಹೆಸರು ಮೂರನೇ ಸ್ಥಾನದಲ್ಲಿರುತ್ತೆ. ಇವರಿಬ್ಬರಿಗಿಂತಲೂ ಮೇಲೆ ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಗುಡ್ಡಪ್ಪ ಅವರ ಹೆಸರನ್ನು ಪ್ರಕಟಿಸಲಾಗಿದೆ.

ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಹೆಸರಿನ ನಂತರ, ನೊಂದಾಯಿತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಹಾಗಾಗಿ ಪಿರಮಿಡ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿ ಕೃಷ್ಣ ಅವರ ಹೆಸರು ನಾಲ್ಕನೇ ಸ್ಥಾನ,  ಉತ್ತಮ ಪ್ರಜಾಕೀಯ ಪಾರ್ಟಿ ಅಭ್ಯರ್ಥಿ ವೆಂಕಟೇಶ್ ಅವರ ಹೆಸರು ಐದನೇ ಸ್ಥಾನದಲ್ಲಿರಲಿದೆ. ಆ ನಂತರ ಪಕ್ಷೇತರ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.

56749255 821571051537650 2119386246827474944 n.jpg? nc cat=109& nc oc=AQlbZITlrxFCtGmS4iZMb3sXdspKAkMghjNI5aU7ShAFoqwgZt2KpOqe4HdgWoeRhOc& nc ht=scontent.fblr10 1

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | [email protected]

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

June-2025-Report-Shivamogga-Live

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article ತಾಳಗುಪ್ಪದಿಂದ ಮತ್ತೊಂದು ರೈಲಿನ ಭರವಸೆ ಕೊಟ್ಟರು ರಾಘವೇಂದ್ರ, ಪ್ರಚಾರದ ಮಧ್ಯೆ ಮಕ್ಕಳ ಜೊತೆ ಕಬ್ಬಡಿ ಆಡಿದ ಮಧು
Next Article ‘ಮಿನಿಸ್ಟರ್’ಗಳನ್ನು ಭೇಟಿಯಾಗಿ, ಶಕ್ತಿಮೀರಿ ಪ್ರಯತ್ನ ಮಾಡಿದ್ದೇನೆ, VISL ವಿಚಾರದಲ್ಲಿ ಯಾವತ್ತೂ ರಾಜಕೀಯ ಮಾಡಿಲ್ಲ’

ಇದನ್ನೂ ಓದಿ

MLA-SN-Channabasappa-Press-Meet-at-Shimoga-BJP-Office
POLITICSSHIVAMOGGA CITY

‘ಬಡವರಿಗೆ ಹಂಚುವ ಮನೆಗಳಲ್ಲೂ ಮುಸ್ಲಿಮರಿಗೆ ಮೀಸಲಾತಿ’, ಕಾಂಗ್ರೆಸ್‌ ವಿರುದ್ಧ MLA ಸಿಡಿಮಿಡಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
-BY-Vijayendra-Press-meet.
POLITICSSHIVAMOGGA CITY

ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಕಾಲ್ತುಳಿತವಾಗಿದ್ರು CM ದೋಸೆ ತಿನ್ನುತ್ತಿದ್ದರು, DCM ಕಪ್‌ ಹಿಡಿದು ಓಡಲು ರೆಡಿಯಾಗಿದ್ದರುʼ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Kimmane-Rathnakar-General-Image
POLITICS

ಸತ್ಯಾಸತ್ಯತೆ ಅರಿಯಲು ನಿಯೋಗ ರಚನೆ, ಕಿಮ್ಮನೆ ರತ್ನಾಕರ್‌ ನೇಮಕ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/06/2025
Congress-leader-Sowmya-Reddy-in-Shimoga.
POLITICSSHIVAMOGGA CITY

ಶಿವಮೊಗ್ಗದಲ್ಲಿ ಸೌಮ್ಯಾ ರೆಡ್ಡಿ, ಮಹಿಳಾ ಕಾಂಗ್ರೆಸ್‌ ಸಭೆ, ಕಾರ್ಯಕರ್ತೆಯರಿಗೆ ಮಹತ್ವದ ಸಲಹೆ, ಏನೇನು ಹೇಳಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
25/05/2025
Poster-released-by-Araga-Jnanendra-at-BJP-Office
POLITICS

ಶೂನ್ಯ ಸಾಧನೆಗೆ ಸಾಧನಾ ಸಮಾವೇಶ, ಆರಗ ಆಕ್ರೋಶ, ಏನೆಲ್ಲ ಆರೋಪಿಸಿದರು? ಇಲ್ಲಿದೆ ಪಾಯಿಂಟ್ಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?