ಶಿವಮೊಗ್ಗ ಲೋಕಸಭೆ, ಯಾವ್ಯಾವ ಅಭ್ಯರ್ಥಿಯ ಕ್ರಮ ಸಂಖ್ಯೆ ಏನು? ಚಿಹ್ನೆಗಳೇನು? ಇಲ್ಲಿದೆ ಲಿಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 APRIL 2024

ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣ ಕಣದಲ್ಲಿ ಈ ಬಾರಿ 23 ಅಭ್ಯರ್ಥಿಗಳಿದ್ದಾರೆ. ಈ ಪೈಕಿ ಪಕ್ಷೇತರ ಅಭ್ಯರ್ಥಿಗಳ ಸಂಖ್ಯೆಯೆ ಅಧಿಕ. ಚುನಾವಣ ಆಯೋಗವು ಅಭ್ಯರ್ಥಿಗಳ ಕ್ರಮ ಸಂಖ್ಯೆ ಮತ್ತು ಚಿಹ್ನೆಯನ್ನು ಫೈನಲ್‌ ಮಾಡಿ ಪ್ರಕಟಿಸಿದೆ. ಇದರ ವಿವರ ಇಲ್ಲಿದೆ.

ಕ್ರಮ ಸಂಖ್ಯೆ 1 : ಗೀತಾ ಶಿವರಾಜ್‌ ಕುಮಾರ್‌ | ಕಾಂಗ್ರೆಸ್‌ | ಚಿಹ್ನೆ ಕೈ

ಕ್ರಮ ಸಂಖ್ಯೆ 2 : ಬಿ.ವೈ.ರಾಘವೇಂದ್ರ | ಬಿಜೆಪಿ | ಕಮಲ

ಕ್ರಮ ಸಂಖ್ಯೆ 3 : ಎ.ಡಿ.ಶಿವಪ್ಪ | ಬಹುಜನ ಸಮಾಜ ಪಾರ್ಟಿ | ಆನೆ

ಕ್ರಮ ಸಂಖ್ಯೆ 4 : ಅರುಣ ಕಾನಹಳ್ಳಿ | ಉತ್ತಮ ಪ್ರಜಾಕೀಯ ಪಾರ್ಟಿ | ಆಟೋ ರಿಕ್ಷಾ

ಕ್ರಮ ಸಂಖ್ಯೆ 5 : ಎಸ್‌.ಕೆ.ಪ್ರಭು | ಕರ್ನಾಟಕ ರಾಷ್ಟ್ರ ಸಮಿತಿ | ಬ್ಯಾಟರಿ ಟಾರ್ಚ್‌

ಕ್ರಮ ಸಂಖ್ಯೆ 6 : ಮೊಹಮ್ಮದ್‌ ಯೂಸುಫ್‌ ಖಾನ್‌ | ಯಂಗ್‌ಸ್ಟರ್‌ ಎಂಪವರ್‌ಮೆಂಟ್‌ ಪಾರ್ಟಿ | ಮೈಕ್

ಕ್ರಮ ಸಂಖ್ಯೆ 7‌ : ಇಂತಿಯಾಜ್‌ ಎ.ಅತ್ತಾರ್‌ | ಟ್ರಕ್

ಕ್ರಮ ಸಂಖ್ಯೆ 8‌ : ಕೆ.ಎಸ್.ಈಶ್ವರಪ್ಪ | ಕಬ್ಬು ರೈತ

ಕ್ರಮ ಸಂಖ್ಯೆ 9 : ಡಿ.ಎಸ್.ಈಶ್ವರಪ್ಪ | ಉಂಗುರ

ಕ್ರಮ ಸಂಖ್ಯೆ 10 : ಕುಣಜೆ ಮಂಜುನಾಥ ಗೌಡ | ತೆಂಗಿನ ತೋಟ

ಕ್ರಮ ಸಂಖ್ಯೆ 11 : ಗಣೇಶ್‌ (ಬೆಳ್ಳಿ) | ವಜ್ರ

ಕ್ರಮ ಸಂಖ್ಯೆ 12 : ಚಂದ್ರಶೇಖರ ಹೆಚ್.ಸಿ | ಕೊಳಲು

ಕ್ರಮ ಸಂಖ್ಯೆ 13 : ಜಯದೇವ ಜಿ. | ಮಂಚ

ಕ್ರಮ ಸಂಖ್ಯೆ 14 : ಜಾನ್ ಬೆನ್ನಿ  | ದೂರವಾಣಿ

ಕ್ರಮ ಸಂಖ್ಯೆ 15 : ಎನ್.ವಿ.ನವೀನ್‌ ಕುಮಾರ್‌ | ಹವಾನಿಯಂತ್ರಕ

ಕ್ರಮ ಸಂಖ್ಯೆ 16 : ಪೂಜಾ ಎನ್.ಅಣ್ಣಯ್ಯ | ಲ್ಯಾಪ್‌ಟಾಪ್‌

ಕ್ರಮ ಸಂಖ್ಯೆ 17 : ಬಂಡಿ | ಬ್ಯಾಟ್ಸ್‌ಮನ್

ಕ್ರಮ ಸಂಖ್ಯೆ 18 ‌:  ರವಿಕುಮಾರ್‌ | ಕ್ರೇನ್

ಕ್ರಮ ಸಂಖ್ಯೆ 19‌ : ಶಿವರುದ್ರಯ್ಯ ಸ್ವಾಮಿ | ಗಣಕಯಂತ್ರ

ಕ್ರಮ ಸಂಖ್ಯೆ 20 : ಪಿ.ಶ್ರೀಪತಿ ಭಟ್‌ | ಬಲೂನ್

ಕ್ರಮ ಸಂಖ್ಯೆ 21‌ : ಹೆಚ್.ಸುರೇಶ್‌ ಪೂಜಾರಿ | ಬ್ಯಾಟ್‌

ಕ್ರಮ ಸಂಖ್ಯೆ 22 : ಸಂದೇಶ್‌ ಶೆಟ್ಟಿ.ಎ | ಹಲಸಿನ ಹಣ್ಣು

ಕ್ರಮ ಸಂಖ್ಯೆ 23 : ಇ.ಹೆಚ್.ನಾಯಕ | ಏಳು ಕಿರಣಗಳಿರುವ ಪಿನ್ನಿನ ನಿಬ್

ಇದನ್ನೂ ಓದಿ – ಶಿವಮೊಗ್ಗ ಚುನಾವಣೆಗೆ ಜೊಮ್ಯಾಟೋ ಡೆಲಿವರಿ ಬಾಯ್‌, ಡ್ರೈವರ್‌, ಕೂಲಿ ಕಾರ್ಮಿಕ ಸ್ಪರ್ಧೆ, ಇಲ್ಲಿದೆ ಅಭ್ಯರ್ಥಿಗಳ ಹಿನ್ನೆಲೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 24, 2024

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

Leave a Comment