
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸರ್ಕಾರ ನೇಮಿಸಿರುವ ಮೇಲುಸ್ತುವಾರಿ ಸಮಿತಿ ಸಂಬಂಧ ಈಡಿಗ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಆರ್ಯ ಈಡಿಗರ ಸಂಘ ಒತ್ತಾಯಿಸಿದೆ.
ಹೆಲಿಪ್ಯಾಡ್ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಈಡಿಗರ ಸಂಘದ ಜಿಲ್ಲಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದ ನಿಯೋಗ, ಸರ್ಕಾರದ ನಡೆಯನ್ನು ಪ್ರಶ್ನಿಸಿ, ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು.
ಸರ್ಕಾರದ ನಿರ್ದೇಶನದ ಮೇರೆಗೆ ಜಿಲ್ಲಾಧಿಕಾರಿ ಅವರು ದೇವಸ್ಥಾನದ ಮೇಲುಸ್ತುವಾರಿಗೆ ಸಮಿತಿ ರಚಿಸಿದ್ದಾರೆ. ಇದರಿಂದ ಹಿಂದುಳಿದ ವರ್ಗದವರ ಭಾವನೆಗಳಿಗೆ ಧಕ್ಕೆಯಾಗಿದೆ. ಹಾಗಾಗಿ ಹಿಂದುಳಿದ ವರ್ಗದ ನಾಯಕರಾಗಿರುವ ತಾವು, ಸರ್ಕಾರದ ಮೇಲೆ ಒತ್ತಡ ಹೇರಿ, ಸಮಿತಿ ರದ್ದುಗೊಳಿಸಬೇಕು. ಧರ್ಮದರ್ಶಿ ರಾಮಪ್ಪ ಅವರೆ ದೇವಸ್ಥಾನವನ್ನು ಮುನ್ನಡೆಸುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






