SHIVAMOGGA LIVE NEWS | 22 APRIL 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ELELCTION NEWS : ಶಿವಮೊಗ್ಗ ಲೋಕಸಭೆ ಚುನಾವಣ ಕಣದಿಂದ ಮೂವರು ಅಭ್ಯರ್ಥಿಗಳು ಹಿಂದೆ ಸರಿದಿದ್ದಾರೆ. ಆದ್ದರಿಂದ 23 ಅಭ್ಯರ್ಥಿಗಳು ಕಣದಲ್ಲಿ ಉಳಿದುಕೊಂಡಿದ್ದಾರೆ.
ನಾಮಪತ್ರ ಹಿಂಪಡೆದ ಮೂವರು
ಮೂವರು ಪಕ್ಷೇತರ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ಶೇಖರಪ್ಪ, ಎಸ್.ಬಾಲಕೃಷ್ಣ ಭಟ್ ಮತ್ತು ಶಶಿಕುಮಾರ್.ಬಿ.ಕೆ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಈಗಾಗಲೇ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಭಾನ್ ಖಾನ್ ತಿರಸ್ಕೃತಗೊಂಡಿದೆ. ಹಾಗಾಗಿ ನಾಲ್ವರು ಅಭ್ಯರ್ಥಿಗಳು ಸ್ಪರ್ಧಾ ಕಣದಿಂದ ಹೊರಗುಳಿದಂತಾಗಿದೆ.
ಅಂತಿಮವಾಗಿ ಯಾರೆಲ್ಲ ಕಣದಲ್ಲಿದ್ದಾರೆ?
ಬಿಜೆಪಿ ಪಕ್ಷದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಎಸ್.ಕೆ.ಪ್ರಭು, ಉತ್ತಮ ಪ್ರಜಾಕೀಯ ಪಕ್ಷದ ಅರುಣ ಕೆ.ಎ, ಬಹುಜನ ಸಮಾಜ ಪಾರ್ಟಿಯಿಂದ ಎ.ಡಿ.ಶಿವಪ್ಪ, ಯಂಗ್ಸ್ಟರ್ ಎಂಪರ್ಮೆಂಟ್ ಪಾರ್ಟಿಯಿಂದ ಯೂಸುಫ್ ಖಾನ್, ಪಕ್ಷೇತರ ಅಭ್ಯರ್ಥಿಗಳಾದ ಕೆ.ಎಸ್.ಈಶ್ವರಪ್ಪ, ರವಿಕುಮಾರ್ ಎಸ್, ಶಿವರುದ್ರಯ್ಯ ಸ್ವಾಮಿ, ಹೆಚ್.ಸುರೇಶ್ ಪೂಜಾರಿ, ಚಂದ್ರಶೇಖರ್ ಹೆಚ್.ಸಿ, ಜಾನ್ ಬೆನ್ನಿ, ಪಿ.ಶ್ರೀಪತಿ, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್, ಹನುಮಂತಪ್ಪ, ಜಿ.ಜಯದೇವ, ಎನ್.ವಿ.ನವೀನ್ ಕುಮಾರ್, ಗಣೇಶ್.ಬಿ, ಕುಣಜೆ ಮಂಜುನಾಥ ಗೌಡ ಇವರುಗಳು ಅಂತಿಮವಾಗಿ ಕಣದಲ್ಲಿದ್ದಾರೆ.
ಇದನ್ನೂ ಓದಿ – ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀರ್ಥಹಳ್ಳಿಯಲ್ಲಿ ದೂರು
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






