ಹೂಗುಚ್ಛಕ್ಕೆ ಸೀಮಿತವಾಯ್ತು ಯಡಿಯೂರಪ್ಪ ಬರ್ತಡೆ, ಶಿವಮೊಗ್ಗದಲ್ಲಿ ಕುಟುಂಬದಿಂದ ವಿಶೇಷ ಪೂಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 27 ಫೆಬ್ರವರಿ 2019

Shivamogga-Live-Number-1-Website

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 77 ವರ್ಷ ಪೂರೈಸಿದ ಹಿನ್ನೆಲೆ, ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ ವಿವಿಧ ದೇಗುಲಕ್ಕೆ ತೆರಳಿದ್ದ ಬಿ.ವೈ.ರಾಘವೇಂದ್ರ, ವಿಶೇಷ ಪೂಜೆ ಸಲ್ಲಿಸಿದರು.

52863984 799069263787829 6228134339377364992 n.jpg? nc cat=111& nc ht=scontent bom1 2

ಸಂಭ್ರಮದ ಬರ್ತಡೆಗೆ ಬ್ರೇಕ್

ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ನಿಧನ ಮತ್ತು ಪುಲ್ವಾಮಾದಲ್ಲಿ ಉಗ್ರರ ದಾಳಿಯಲ್ಲಿ ಯೋಧರು ವೀರಮರಣವನ್ನಪ್ಪಿದ ಹಿನ್ನೆಲೆ, ಈ ಬಾರಿ ಹುಟ್ಟುಹಬ್ಬ ಆಚರಿಸದಿರಲು ಯಡಿಯೂರಪ್ಪ ನಿರ್ಧರಿಸಿದ್ದರು. ಹಾಗಾಗಿ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಹಿನ್ನೆಲೆ, ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರಲಿಲ್ಲ.

270219 Yedyurappa At Shivamogga

ಅರಣ್ಯವಾಸಿಗಳನ್ನು ತೆರವುಗೊಳಿಸುವ ಸುಪ್ರೀ ಕೋರ್ಟ್ ಆದೇಶದ ವಿರುದ್ಧ, ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಶಿವಮೊಗ್ಗದಲ್ಲಿ ಬಿಜೆಪಿ ವತಿಯಿಂದ ಜಾಥಾ ಆಯೋಜಿಸಲಾಗಿತ್ತು. ಇದರ ಉದ್ಘಾಟನೆಗೆ ಆಗಮಿಸಿದ್ದ ಯಡಿಯೂರಪ್ಪ ಅವರಿಗೆ, ಬಿಜೆಪಿ ಮುಖಂಡರು ಮತ್ತು ಕೆಲವು ಪ್ರಮುಖರು ಪ್ರವಾಸಿ ಮಂದಿರದಲ್ಲಿ ಹೂಗುಚ್ಛ ನೀಡಿ, ಶುಭಕೋರಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 27, 2019

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

Leave a Comment