SHIVAMOGGA LIVE NEWS | 2 DECEMBER 2022
ಶಿವಮೊಗ್ಗ : ಕಾಶಿಪುರ ರೈಲ್ವೆ ಅಂಡರ್ ಪಾಸ್ (railway underpass) ಕಾಮಗಾರಿಯ ಬಾಕ್ಸ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ. ಹಾಗಾಗಿ ಕಾಮಗಾರಿ ಬೇಗ ಮುಗಿಯುವ ನಿರೀಕ್ಷೆ ಮೂಡಿದೆ.
ಬಾಕ್ಸ್ ಅಳವಡಿಸಲಾಗಿದ್ದು, ಬಾಕಿ ಉಳಿದಿರುವ ಕೆಲಸ ನಡೆಯುತ್ತಿದೆ. ಹಾಗಾಗಿ ಶೀಘ್ರದಲ್ಲೆ ವಾಹನ ಸಂಚಾರಕ್ಕೆ ಅನುವಾಗುವ ಸಾದ್ಯತೆ ಇದೆ. ಕೆಲವು ದಿನದ ಹಿಂದೆ ಸಂಸದ ಬಿ.ವೈ.ರಾಘವೇಂದ್ರ ಅವರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಬಾಕ್ಸ್ ಅಳವಡಿಕೆ ಮಾಡುವಂತೆ ತಿಳಿಸಿದ್ದರು. ಸಂಸದ ರಾಘವೇಂದ್ರ ಭೇಟಿ ನೀಡಿ 10 ದಿನದಲ್ಲಿ ಬಾಕ್ಸ್ ಅಳವಡಿಸಲಾಗಿದೆ.
ALSO READ – ಶರಾವತಿ ಸಂತ್ರಸ್ಥರ ವಿಚಾರ, ಕಾಂಗ್ರೆಸ್ಗೆ 3 ಪ್ರಶ್ನೆ ಕೇಳಿದ ಸಂಸದ ರಾಘವೇಂದ್ರ