ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಅಕ್ಟೋಬರ್ 2021
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದೆ. ವಿವಿಧ ಕ್ಷೇತ್ರದ 66 ಮಂದಿಗೆ ಪ್ರಶಸ್ತಿ ಘೋಷಿಸಲಾಗಿದೆ. ಈ ಪೈಕಿ ಶಿವಮೊಗ್ಗ ಜಲ್ಲೆಯ ನಾಲ್ವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಜಾನಪದ ಕ್ಷೇತ್ರದಲ್ಲಿ ಗೌರಮ್ಮ ಹುಚ್ಚಪ್ಪ ಮಾಸ್ತರ್, ಶಿಕ್ಷಣ ಕ್ಷೇತ್ರದಲ್ಲಿ ಪ್ರೊ.ಪಿ.ವಿ.ಕೃಷ್ಣಭಟ್, ಯಕ್ಷಗಾನ ಕ್ಷೇತ್ರದಲ್ಲಿ ಗೋಪಾಲಾಚಾರ್ಯ, ಯೋಗ ಕ್ಷೇತ್ರದಲ್ಲಿ ಭ.ಮ.ಶ್ರೀಕಂಠ ಅವರ ಪ್ರಶಸ್ತಿ ಘೋಷಣೆಯಾಗಿದೆ.
ಶಿವಮೊಗ್ಗ ಲೈವ್.ಕಾಂ