ಶಿವಮೊಗ್ಗ ಲೈವ್.ಕಾಂ | 10 ಡಿಸೆಂಬರ್ 2018
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ, ಶಿವಮೊಗ್ಗದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ, ವಾಸವಿ ಶಾಲೆ ಆವರಣದಲ್ಲಿ, ಜನಾಗ್ರಹ ಸಭೆ ಆಯೋಜಿಸಲಾಗಿತ್ತು. ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಇದರ ಕಂಪ್ಲೀಟ್ ವಿಡಿಯೋ ಇಲ್ಲಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200ಸುದ್ದಿಗಾಗಿ ಕರೆ ಮಾಡಿ | 9964634494
Hi