SHIVAMOGGA LIVE NEWS | 7 ಏಪ್ರಿಲ್ 2022
ಶಿವಮೊಗ್ಗ ನಗರ ಸೇರಿದಂತೆ ರಾಜ್ಯದ ಏಳು ಡಿವೈಎಸ್’ಪಿಗಳ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ.
ಶಿವಮೊಗ್ಗ ನಗರ ಡಿವೈಎಸ್’ಪಿಯಾಗಿದ್ದ ಪ್ರಶಾಂತ್ ಜಿ. ಮುನ್ನೋಳ್ಳಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಚಿತ್ರದುರ್ಗ ಜಿಲ್ಲೆಯ ಡಿಸಿಆರ್’ಬಿ ವಿಭಾಗಕ್ಕೆ ವರ್ಗಾಯಿಸಲಾಗಿದೆ.
ಇನ್ನು, ಸಿಐಡಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿ.ಬಾಲರಾಜು ಅವರನ್ನು ಶಿವಮೊಗ್ಗದ ಡಿವೈಎಸ್’ಪಿಯಾಗಿ ನಿಯೋಜಿಸಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200