ಸರ್ಕಾರದ ವಿರುದ್ಧ ಗುತ್ತಿಗೆದಾರರ ಆಕ್ರೋಶ
SHIMOGA : ರಾಜ್ಯ ಸರ್ಕಾರ ಗುತ್ತಿಗೆದಾರರ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘದ ವತಿಯಿಂದ ಎಂಆರ್ಎಸ್ ಸರ್ಕಲ್ ಸಮೀಪ ವಿದ್ಯುತ್ ಭವನದ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. → ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ