ರಾಜ್ಯಮಟ್ಟದ ಮಾಸ್ಟರ್ ಟ್ರೈನರ್ ಪ್ರಶಸ್ತಿ
ಭದ್ರಾವತಿ : ನಗರದ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಕಚೇರಿಯ ಸಂಪನ್ಮೂಲ ವ್ಯಕ್ತಿ ಹಾಗೂ ಚುನಾವಣಾ ನೋಡಲ್ ಅಧಿಕಾರಿ ನವೀದ್ ಅಹಮದ್ ಪರ್ವೀಜ್ ಅವರಿಗೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ರಾಜ್ಯಮಟ್ಟದ ಮಾಸ್ಟರ್ ಟ್ರೈನರ್ ಪ್ರಶಸ್ತಿ ಲಭಿಸಿದೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.