ಪಟಾಕಿ ವಿಚಾರಕ್ಕೆ ಗಲಾಟೆ, ಹಲ್ಲೆ
ಶಿಕಾರಿಪುರ : ಹೋರಿ ಹಬ್ಬದ ಮೆರವಣಿಗೆ ಸಂದರ್ಭ ಪಟಾಕಿ ಸಿಡಿಸುವ ವಿಚಾರವಾಗಿ ಗಲಾಟೆಯಲಾಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಚುಂಚಿನಕೊಪ್ಪ ತಾಂಡಾದಲ್ಲಿ ಘಟನೆ ಸಂಭವಿಸಿದೆ. ಮನೆಯೊಂದರ ಮುಂದೆ ಪಟಾಕಿ ಸಿಡಿಸಿದಾಗ ಘಟನೆ ಸಂಭವಿಸಿದೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.