ಸಾಂತ್ವನ ಕೇಂದ್ರಗಳ ಕುರಿತು ಅರಿವು ಮೂಡಿಸಬೇಕು
ಶಿವಮೊಗ್ಗ : ಕೌಟುಂಬಿಕ ಕಲಹ ಮತ್ತು ಕಿರುಕುಳಕ್ಕೊಳಗಾದ ಮಹಿಳೆಯರಿಗೆ ನೆರವು ನೀಡುವ ಸಾಂತ್ವನ ಕೇಂದ್ರಗಳ ಕುರಿತು ಜಿಲ್ಲೆಯಲ್ಲಿ ಹೆಚ್ಚು ಅರಿವು ಮೂಡಿಸಬೇಕಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ತಿಳಿಸಿದರು. ಜಿಲ್ಲಾ ಪಂಚಾಯಿತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಶಿವಮೊಗ್ಗದಲ್ಲಿ ಸಖಿ ಕೇಂದ್ರ, 6 ತಾಲೂಕುಗಳಲ್ಲಿ ಸಾಂತ್ವನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.