ಶೋಷಿತರ ಸಮಾವೇಶ, ಪೂರ್ವಭಾವಿ ಸಭೆ
ಶಿಕಾರಿಪುರ : ಜ.28ರಂದು ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಶೋಷಿತರ ಸಮಾವೇಶ ನಡೆಯಲಿದೆ. ಪಟ್ಟಣದ ಸುರಭಿ ಭವನದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಪೂರ್ವಭಾವಿ ಸಭೆ ನಡೆಸಲಾಯಿತು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.