ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಆಗಸ್ಟ್ 2020
ಟಿಪ್ಪರ್ ಎಂಜಿನ್ನಲ್ಲಿ ಸೇರಿಕೊಂಡಿದ್ದ ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ. ತಾಲೂಕಿನ ಕಲ್ಲಗಂಗೂರಿನ ಮಂಜುನಾಥ್ ಎಂಬುವರ ಟಿಪ್ಪರ್ ಎಂಜಿನ್ನಲ್ಲಿ ಹೆಬ್ಬಾವು ಸೇರಿಕೊಂಡಿತ್ತು.
ಹಾವನ್ನು ಓಡಿಸಲು ಮಂಜುನಾಥ್ ಪ್ರಯತ್ನಿಸಿದ್ದಾರೆ. ಕೊನೆಗೆ ಸ್ನೇಕ್ ಕಿರಣ್ ಅವರಿಗೆ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಸ್ನೇಕ್ ಕಿರಣ್ 3 ಅಡಿ ಉದ್ದದ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆ ಮೂಲಕ ಕಾಡಿಗೆ ಬಿಟ್ಟಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]