ಉಚಿತವಾಗಿ ಕ್ರೆಡಿಟ್‌ ಸ್ಕೋರ್‌ ಪರಿಶೀಲಿಸಲು ಬಂದಿದೆ app? ಏನಿದು ಕ್ರೆಡಿಟ್‌ ಸ್ಕೋರ್?‌ ಪ್ರಯೋಜನವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 OCTOBER 2023

APP LOKA : ಬ್ಯಾಂಕ್‌ ಸಾಲ ಪಡೆಯಲು ಕ್ರೆಡಿಟ್‌ ಸ್ಕೋರ್‌ (Credit Score) ಬಹಳ ಮುಖ್ಯ. ಇದರಲ್ಲಿ ಏರುಪೇರಾಗಿದ್ದರೆ ಸಾಲ ಸಿಗುವುದು ಕಷ್ಟ. ಹಾಗಾಗಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮೊದಲು ಕ್ರಿಡಿಟ್‌ ಸ್ಕೋರ್‌ ಪರಿಶೀಲಿಸಿಕೊಳ್ಳುವುದು ಅಗತ್ಯ. ಆದರೆ ಉಚಿತವಾಗಿ ತಿಳಿಸುವವರು ಕಡಿಮೆ. ಈ ಸಮಸ್ಯೆಗೆ ಒಂದು appನಿಂದ ಪರಿಹಾರ ಸಿಗಲಿದೆ.

ಕ್ರೆಡಿಟ್‌ ಸ್ಕೋರ್‌ ಅನ್ನುವುದು ನಮ್ಮ ಆರ್ಥಿಕ ಚುಟುವಟಿಕೆಯ ಪಕ್ಷಿ ನೋಟ. 300 ರಿಂದ 850ರವರಗೆ ಪಾಯಿಂಟ್‌ಗಳಿರಲಿವೆ. ನಿಮ್ಮ ಸ್ಕೋರ್‌ ಎಷ್ಟಿದೆ ಅನ್ನುವುದರ ಆಧಾರದ ಮೇಲೆ ಸಾಲ ಮತ್ತು ಇತರೆ ಬ್ಯಾಂಕಿಂಗ್‌ ಸೌಲಭ್ಯ ಲಭಿಸುತ್ತವೆ.

ಕ್ರೆಡಿಟ್‌ ಸ್ಕೋರ್‌ ಪರಿಶೀಲನೆಗೆ ಹಣ

ಕ್ರೆಡಿಟ್‌ ಇನ್‌ಫರ್‌ಮೇಷನ್‌ ಬ್ಯೂರೊ (ಸಿಬಿಲ್)‌ ಸಂಸ್ಥೆ ಕ್ರಿಡಿಟ್‌ ಸ್ಕೋರ್‌ಗಳ ನಿರ್ವಹಣೆ ಮಾಡುತ್ತದೆ. ಈ ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಕ್ರಿಡಿಟ್‌ ಸ್ಕೋರ್‌ ಪರಿಶೀಲನೆಗೆ 550 ರೂ. ನಿಂದ 1200 ರೂ. ಪಾವತಿ ಮಾಡಬೇಕು. ಇದೆ ಕಾರಣಕ್ಕೆ ಹಲವರು ಕ್ರೆಡಿಟ್‌ ಸ್ಕೋರ್‌ ಪರಿಶೀಲನೆಯ ಉಸಾಬರಿಗೆ ಹೋಗುವುದಿಲ್ಲ.

ಇದನ್ನೂ ಓದಿ- ಸತತ 11 ಗಂಟೆ ಮೂರು ಕಡೆ ಪರಿಶೀಲಿಸಿದ ಇಡಿ ಅಧಿಕಾರಿಗಳು

ಉಚಿತವಾಗಿ ಪರಿಶೀಲಿಸಬಹುದು

ಕ್ರೆಡಿಟ್‌ ಸ್ಕೋರ್‌ಗಳ ಪರಿಶೀಲನೆಗೆ ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ One Score ಎಂಬ app ಲಭ್ಯವಿದೆ. ಇದರಲ್ಲಿ ಉಚಿತವಾಗಿ ಕ್ರಿಡಿಟ್‌ ಸ್ಕೋರ್‌ ಪರಿಶೀಲಿಸಬಹುದು. ಅಲ್ಲದೆ ಸ್ಕೋರ್‌ ಏರಿಳಿತದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ಲಭ್ಯ. APP ಡೌನ್‌ಲೋಡ್‌ ಮಾಡಿ ಪ್ಯಾನ್‌ ಕಾರ್ಡ್‌ ಮಾಹಿತಿ, ವಿಳಾಸ ಸೇರಿದಂತೆ ಕೆಲವು ಪ್ರಮುಖ ಮಾಹಿತಿ ದಾಖಲಿಸಬೇಕು. ಇದರಲ್ಲಿ ಪ್ರಕಟವಾಗುವ ಕ್ರಿಡಿಟ್‌ ಸ್ಕೋರ್‌ ಬಹುತೇಕ ನಿಖರ ಎಂಬ ಅಭಿಪ್ರಾಯವಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 30, 2023

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

Leave a Comment