ವಾಟ್ಸಪ್‌ ವೆಬ್‌ನಲ್ಲಿ ಚಾಟ್‌ ಲಾಕ್‌ ಫೀಚರ್‌, ಏನಿದು? ಉಪಯೋಗವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

WHATSAPP : ಮೆಸೇಜ್‌ಗಳ ಸುರಕ್ಷತೆ ದೃಷ್ಟಿಯಿಂದ ವಾಟ್ಸಪ್‌ ಸಂಸ್ಥೆ ಡೆಸ್ಕ್‌ಟಾಪ್‌ ವರ್ಷನ್‌ನಲ್ಲಿ ಚ್ಯಾಟ್‌ ಲಾಕ್‌ ಫೀಚರ್‌ ಪರಿಚಯಿಸಲು ಮುಂದಾಗಿದೆ. ಮುಂದಿನ ಅಪ್‌ಡೇಟ್‌ನಲ್ಲಿ ಚ್ಯಾಟ್‌ ಲಾಕ್‌ ಫೀಚರ್‌ ಇರಲಿದೆ.

ಖಾಸಗಿ ಮತ್ತು ರಹಸ್ಯ ಮಾಹಿತಿಗಳು ಬೇರೊಬ್ಬರಿಗೆ ತಿಳಿಯದಂತೆ ತಡೆಯಲು ಈ ಫೀಚರ್‌ ಅತಿ ಮುಖ್ಯ. ಈಗಾಗಲೇ ಆಂಡ್ರಾಯ್ಡ್‌ ಮತ್ತು ಐಒಎಸ್‌ ವರ್ಷನ್‌ನಲ್ಲಿ ಈ ಫೀಚರ್‌ ಇದೆ. ಡೆಸ್ಕ್‌ಟಾಪ್‌ ವರ್ಷನ್‌ನಲ್ಲಿಯು ಚ್ಯಾಟ್‌ ಲಾಕ್‌ ಫೀಚರ್‌ ಪರಿಚಯಿಸಲು ಮೆಟಾ ಮುಂದಾಗಿದೆ.

ಈವೆಂಟ್‌ ಫೀಚರ್‌

ಅಂಡ್ರಾಯ್ಡ್‌ ವರ್ಷನ್‌ ವಾಟ್ಸಪ್‌ನಲ್ಲಿ PINNED EVENTS ಫೀಚರ್‌ ಪರಿಚಯಿಸಲು ಸಿದ್ಧತೆ ನಡೆದಿದೆ. ಕಮ್ಯೂನಿಟಿ ಮಾಹಿತಿ ವಿಭಾಗದಲ್ಲಿ PINNED EVENTS ಫೀಚರ್‌ ಕಾಣಿಸಲಿದೆ. ಇದು ಬಳೆದಾರರಿಗೆ ಮತ್ತಷ್ಟು ಅನುಕೂವಾಗಲಿದೆ. ಈ ಫೀಚರ್‌ ಪ್ರಮುಖ ಕಾರ್ಯಕ್ರಮ, ಸಭೆ, ಸಮಾರಂಭದ ಕುರಿತು ನೆನಪು ಮಾಡಲಿದೆ.

ಇದನ್ನೂ ಓದಿ – ಆ್ಯಪ್ ಡೌನ್‌ಲೋಡ್‌ ಮಾಡುತ್ತಿದ್ದಂತೆ ರೈತನ ವಾಟ್ಸಪ್‌ಗೆ ಬಂತು ಫೋನ್‌, ಮುಂದೆ ಕಾದಿತ್ತು ಸಂಕಷ್ಟ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 4, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment