ಸದ್ಯದಲ್ಲೇ ಬದಲಾಗುತ್ತಿದೆ ವಾಟ್ಸಪ್‌, ಏನೆಲ್ಲ ಚೇಂಜಸ್‌ ಕಾಣಿಸಲಿದೆ? ಇಲ್ಲಿದೆ ರಿಪೋರ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 MAY 2024

WHATSAPP UPDATE : ಮತ್ತಷ್ಟು ಹೊಸ ಫೀಚರ್‌ಗಳು ಮತ್ತು ಬಳಕೆದಾರರ ಸ್ನೇಹಿಯಾಗಲು ವಾಟ್ಸಪ್‌ನ ಲುಕ್‌ ಅಂಡ್‌ ಫೀಲ್‌ನಲ್ಲಿ ಹಲವು ಮಹತ್ವದ ಬದಲಾವಣೆ (New Layout) ಮಾಡಲಾಗಿದೆ. ಸದ್ಯದಲ್ಲೇ ಹೊಸ ಅಪ್‌ಡೇಟ್‌ ಎಲ್ಲ ವಾಟ್ಸಪ್‌ನಲ್ಲಿ ಕಾಣಿಸಲಿದೆ.

ಹೇಗಿರುತ್ತೆ ಹೊಸ ಲುಕ್‌?

ಹೊಸತನ, ಸುಲಭ ಬಳಕೆಯ ಗುರಿಯೊಂದಿಗೆ ಹೊಸ ಲುಕ್‌ ರೆಡಿ ಮಾಡಲಾಗಿದೆ ಎಂದು ವಾಟ್ಸಪ್‌ ಸಂಸ್ಥೆ ತಿಳಿಸಿದೆ. ಬಳಕೆದಾರರಿಗೆ ಉತ್ತಮ ಫೀಲ್‌ ನೀಡಲು ಹಸಿರು ಬಣ್ಣದ ಲೇಔಟ್‌ ಸಿದ್ದಪಡಿಸಲಾಗಿದೆ. 35 ಬಣ್ಣದ ಮಾದರಿಗಳನ್ನು ಟೆಸ್ಟ್‌ ಮಾಡಿ ಅಂತಿಮವಾಗಿ ತನ್ನ ಲೋಗೋಗೆ ಹೋಲುವಂತೆ ಹಸಿರು ಬಣ್ಣವನ್ನು ಉಳಿಸಿಕೊಳ್ಳಲಾಗಿದೆ. ಡಾರ್ಕ್‌ ಮೋಡ್‌ ಮತ್ತಷ್ಟು ಡಾರ್ಕ್‌ ಮಾಡಲಾಗಿದೆ.

WhatsApp

ಐಕಾನ್‌ಗಳು ಬದಲಾಗಿವೆ. ರೌಂಡ್‌ ಮತ್ತು ಹಸಿರು ಔಟ್‌ ಲೈನ್‌ ಇರುವಂತೆ ಐಕಾನ್‌ ಸಿದ್ದಪಡಿಸಲಾಗಿದೆ. ಆನಿಮೇಷನ್‌ ಕೂಡ ಹೊಸ ರೂಪದಲ್ಲಿದೆ. ಚಾಟಿಂಗ್‌ ಬ್ಯಾಕ್‌ಗ್ರೌಂಡ್‌ ನೋಡಲು ಮತ್ತಷ್ಟು ಸುಲಭವೆನಿಸುವಂತೆ ಡಿಸೈನ್‌ ಮಾಡಲಾಗಿದೆಯಂತೆ.

WhatsApp

ಚಾಟ್‌, ಅಪ್‌ಡೇಟ್‌, ಕಮ್ಯೂನಿಟಿ ಮತ್ತು ಕಾಲ್‌ ಬಟನ್‌ಗಳನ್ನು ಕೆಳಗೆ ನೀಡಲಾಗಿದೆ. ನಾಲ್ಕು ಬಟನ್‌ಗಳ ಮಧ್ಯೆ ಅಂತರ ಇರಿಸಲಾಗಿದೆ. ಇನ್ನು, ಡಾಕ್ಯೂಮೆಂಟ್‌, ಫೈಲ್‌ಗಳನ್ನು ಕಳುಹಿಸಲು ಅನುಕೂಲ ಆಗುವಂತೆ ಬಟನ್‌ ನೀಡಲಾಗಿದೆ.

navigation

ಇನ್ನು, ಮೇಲ್ಭಾಗದಲ್ಲಿ ಎಲ್ಲ ಚಾಟ್‌ಗಳು, ಓದದೆ ಉಳಿದಿರುವ ಮೆಸೇಜ್‌ ಮತ್ತು ಗ್ರೂಪ್‌ ಎಂದು ಪ್ರತ್ಯೇಕ ಟ್ಯಾಬ್‌ ನೀಡಲಾಗಿದೆ. ಸರ್ಚ್‌ ಬಟನ್‌ ಕೂಡ ವಿಸ್ತಾರವಾಗಿದೆ. ಮುಂದಿನ ಅಪ್‌ಡೇಟ್‌ನಲ್ಲಿ ಹೊಸ ಲೇಔಟ್‌ ಇನ್‌ಸ್ಟಾಲ್‌ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ – ‘ಎಣ್ಣೆ ಬೇಡ’ ಅಂತಾ ಬೀದಿಗಿಳಿದ ಗ್ರಾಮಸ್ಥರು, ಶಿವಮೊಗ್ಗ ರಕ್ಷಣಾಧಿಕಾರಿ ಕಚೇರಿಗೆ ತೆರಳಿ ದೂರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 15, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment