ಇನ್ಮುಂದೆ ಒಂದೆ whatsappನಲ್ಲಿ ಎರಡು ಅಕೌಂಟ್‌ ಬಳಸಬಹುದು, ಹೇಗೆ? ಬರ್ತಿದೆ ಹೊಸ update

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 OCTOBER 2023

ಜಾಗತಿಕವಾಗಿ ಉದ್ಯಮ, ಉದ್ಯೋಗಗಳು whatsapp ಮೇಲೆ ಹೆಚ್ಚು ಅವಲಂಬಿತವಾಗಿವೆ. ವಾಟ್ಸಪ್‌ ಕೂಡ ಇದಕ್ಕೆ ತಕ್ಕ ಹಾಗೆ updates ಬಿಡುಗಡೆ ಮಾಡಿ, ಮತ್ತಷ್ಟು ಬಳಕೆದಾರರನ್ನು ಸೆಳೆಯುತ್ತಿದೆ. ಈಗ ಇನ್ನೊಂದು updateನ ಕುರಿತು ವಾಟ್ಸಪ್‌ ಸುಳಿವು ನೀಡಿದೆ.

ಒಂದಕ್ಕಿಂತಲು ಹೆಚ್ಚು ವಾಟ್ಸಪ್‌

ಬಹುತೇಕರು ಒಂದಕ್ಕಿಂತಲು ಹೆಚ್ಚು ವಾಟ್ಸಪ್‌ ಅಕೌಂಟ್‌ ಹೊಂದಿದ್ದಾರೆ. ಕೆಲವು ಬಾರಿ ಒಂದು ಅಕೌಂಟ್‌ನಿಂದ ಲಾಗ್‌ ಔಟ್‌ ಆಗಿ, ಮತ್ತೊಂದಕ್ಕೆ ಲಾಗ್‌ ಇನ್‌ ಆಗುವ ಪರಿಸ್ಥಿತಿ ಇದೆ. ಅನೇಕರು ಈ ಸಮಸ್ಯೆ ಬೇಡ ಎಂದು ಎರಡು ವಾಟ್ಸಪ್‌ಗಳನ್ನು ಡೌನ್‌ ಲೋಡ್‌ ಮಾಡಿ ಬಳಸುತ್ತಿದ್ದಾರೆ. ಕೆಲವರು ಎರಡು ಮೊಬೈಲ್‌ಗಳನ್ನು ಹೊಂದಿದ್ದಾರೆ. ಈಗ ಈ ಸಮಸ್ಯೆ ನೀಗಿಸಲು ಒಂದೇ ವಾಟ್ಸಪ್‌ನಲ್ಲಿ ಎರಡು ಅಕೌಂಟ್‌ ಹೊಂದುವ ಫೀಚರ್‌ನ update ಬಿಡುಗಡೆಯಾಗುತ್ತಿದೆ.

ಒಂದೇ APPನಲ್ಲಿ ಎರಡು ಅಕೌಂಟ್‌ 

ಇನ್ಮುಂದೆ ವಾಟ್ಸಪ್‌ನ ಒಂದೇ APPನಲ್ಲಿ ಎರಡು ಅಕೌಂಟ್‌ ಬಳಸಬಹುದು. ಈ ಅಪ್‌ಡೇಟ್‌ ಬಿಡುಗಡೆಯಾಗಲಿದೆ ಎಂದು ವಾಟ್ಸಪ್‌ ಸಂಸ್ಥೆ ಅಧಿಕೃತ ಹೇಳಿಕೆ ನೀಡಿದೆ. ಇದರ ಪೋಸ್ಟರ್‌ ಕೂಡ ರಿಲೀಸ್‌ ಮಾಡಿದೆ.

372986429 284563164283521 5856120730971823821 n.png?ccb=1 7& nc sid=73b08c& nc ohc= SiSYHAT3VAAX VKv8u& nc ht=scontent.whatsapp

ವಾಟ್ಸಪ್‌ ಓಪನ್‌ ಮಾಡಿ settings ಮೇಲೆ ಕ್ಲಿಕ್‌ ಮಾಡಬೇಕು. ಬಳಕೆದಾರರ ಹೆಸರಿನ ಪಕ್ಕದಲ್ಲಿ arrow ಮಾರ್ಕ್‌ ಕಾಣಲಿದೆ. ಅದರ ಮೇಲೆ ಕ್ಲಿಕ್‌ ಮಾಡಿ add account ಮೇಲೆ ಕ್ಲಿಕ್ಕಿಸಿ ಹೊಸ ನಂಬರ್‌ add ಮಾಡಿದರಾಯ್ತು. ಪ್ರತಿ ಅಕೌಂಟ್‌ಗು ಪ್ರತ್ಯೇಕವಾಗಿ privacy ಮತ್ತು notification settings ಮಾಡಿಕೊಳ್ಳಬಹುದು.

ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ವಾಟ್ಸಪ್‌ ಹೊಸ ಫೀಚರ್‌ಗಳನ್ನು ಬಿಡುಗಡೆ ಮಾಡುತ್ತಿದೆ. ಇದರಿಂದ ವಾಟ್ಸಪ್‌ ಬಳಕೆದಾರರ ಸಂಖ್ಯೆ ಹೆಚ್ಚಳವಾಗುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 30, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment