ಸದ್ಯದಲ್ಲೆ ವಾಟ್ಸಪ್‌ನಲ್ಲಿ ‘ಸೀಕ್ರೆಟ್‌ ಕೋಡ್‌’ ಚಾಟಿಂಗ್‌, ಏನಿದು? ಹೇಗೆ ಕೆಲಸ ಮಾಡುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 OCTOBER 2023

ಇತ್ತೀಚೆಗಷ್ಟೆ ಚಾನಲ್‌ ಫೀಚರ್‌ ಮೂಲಕ ಬಳಕೆದಾರರ ಗಮನ ಸೆಳೆದಿದ್ದ ವಾಟ್ಸಪ್‌ ಸಂಸ್ಥೆ ಈಗ ಮತ್ತೊಂದು ಅಪ್‌ಡೇಟ್‌ ರಿಲೀಸ್‌ಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸದ್ಯದಲ್ಲೆ ವಾಟ್ಸಪ್‌ ‘ಸೀಕ್ರೆಟ್‌ ಕೋಡ್‌’ (Secret Code) ಫೀಚರ್‌ ಬಿಡುಗಡೆಯಾಗಲಿದೆ.

ಈ ಹಿಂದೆ ಬೇರಾರೂ ನಮ್ಮ ವಾಟ್ಸಪ್‌ ಬಳಕೆ ಮಾಡಬಾರದು ಎಂದು PIN CODE ಮತ್ತು ಬಯೋಮೆಟ್ರಿಕ್‌ ಲಾಕ್‌ ವ್ಯವಸ್ಥೆ ನೀಡಿತ್ತು. ಈಗ ಸೀಕ್ರೆಟ್‌ ಕೋಡ್‌ ಫೀಚರ್‌ ಬಡುಗಡೆಗೆ ಸಿದ್ಧವಾಗಿದ್ದು, ಬೀಟಾ ವರ್ಷನ್‌ನಲ್ಲಿ ಅಪ್‌ಡೇಟ್‌ ಲಭ್ಯವಿದೆ.

ಏನಿದು ಸೀಕ್ರೆಟ್‌ ಕೋಡ್‌ ಫೀಚರ್?‌

ಇನ್ಮುಂದೆ ಆಯ್ದ ವಾಟ್ಸಪ್‌ ಚಾಟ್‌ಗಳು ಯಾರಿಗೂ ಕಾಣದ ಹಾಗೆ ಲಾಕ್‌ ಮಾಡಬಹುದಾಗಿದೆ. ಸೀಕ್ರೆಟ್‌ ಕೋಡ್‌ ಬಳಸಿದರೆ ಮಾತ್ರ ಈ ಚಾಟಿಂಗ್‌ ಓಪನ್‌ ಆಗಲಿದೆ. ಯಾವುದಾದರೂ ಪದ ಅಥವಾ ಎಮೋಜಿಯನ್ನು ಸೀಕ್ರೆಟ್‌ ಕೋಡ್‌ (Secret Code) ಆಗಿ ಬಳಸಬಹುದಾಗಿದೆ. ಬೇರೆ ಯಾವುದೆ ಡಿವೈಸ್‌ಗಳಲ್ಲಿ ವಾಟ್ಸಪ್‌ ಲಿಂಕ್‌ ಆಗಿದ್ದರೆ ಅಲ್ಲಿಯೂ ಆ ವಾಟ್ಸಪ್‌ ಚಾಟ್‌ಗಳು HIDE ಆಗಲಿದೆ. ಸೀಕ್ರೆಟ್‌ ಕೋಡ್‌ ಬಳಸಿದರೆ ಮಾತ್ರವೇ ಲಿಂಕ್‌ ಆಗಿರುವ ಡಿವೈಸ್‌ಗಳಲ್ಲೂ ಆ ಚಾಟ್‌ಗಳು ಓಪನ್‌ ಆಗಲಿವೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ವಾಟ್ಸಪ್‌ನಲ್ಲಿ ವಿಡಿಯೋ ಶೇರ್ ಮಾಡಿದವನ ವಿರುದ್ಧ ಕೇಸ್‌, ಏನದು ವಿಡಿಯೋ?

ಬೀಟಾ ವರ್ಷನ್‌ನಲ್ಲಿ ಸೀಕ್ರೆಟ್‌ ಕೋಡ್‌ನ ಟೆಸ್ಟಿಂಗ್‌ ನಡೆಯುತ್ತಿದೆ. ಮುಂದಿನ ಅಪ್‌ಡೇಟ್‌ಗಳಲ್ಲಿ ಎಲ್ಲರಿಗೂ ಈ ಫೀಚರ್‌ ಲಭ್ಯವಾಗುವ ಸಾದ್ಯತೆ ಇದೆ. ಟೆಲಿಗ್ರಾಂ ಆಪ್‌ನಲ್ಲಿ ಸೀಕ್ರೆಟ್‌ ಚಾಟಿಂಗ್‌ ಆಪ್ಷನ್‌ ಇದೆ. ಈಗ ವಾಟ್ಸಪ್‌ ಸೀಕ್ರೆಟ್‌ ಕೋಡ್‌ ಫೀಚರ್‌ ಬಿಡುಗಡೆ ಮಾಡುತ್ತಿದ್ದು, ಟೆಲಿಗ್ರಾಂ ಬಳಕೆದಾರರನ್ನು ಇತ್ತ ಸೆಳೆಯುತ್ತದೆಯೇ ಎಂಬ ಕುತೂಹಲವಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 10, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment