ವಾಟ್ಸಪ್‌ನಿಂದ ಹೆಲ್ಪ್‌ಲೈನ್‌ ಆರಂಭಕ್ಕೆ ನಿರ್ಧಾರ, ನೀವೂ ಕೊಡಬಹುದು ದೂರು, ಹೇಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 FEBRUARY 2024

WHATSAPP : ಹರಡುತ್ತಿರುವ ರಾಶಿಗಟ್ಟಲೆ ಸುಳ್ಳು ಸುದ್ದಿಗಳಿಗೆ ತಡೆಯೊಡ್ಡಲು ವಾಟ್ಸಪ್‌ ಸಂಸ್ಥೆ ಮಹತ್ವದ ಹೆಜ್ಜೆ ಇರಿಸಿದೆ. ಆರ್ಟಿಫಿಷಿಯಲ್‌ ಇಂಟೆಲಿಜೆನ್ಸ್‌ ಮತ್ತು ಡೀಪ್‌ ಫೇಕ್‌ಗಳ ಪತ್ತೆಗೆ ಫ್ಯಾಕ್ಟ್‌ ಚೆಕ್‌ ಹೆಲ್ಪ್‌ಲೈನ್‌ ಆರಂಭಿಸಲು ನಿರ್ಧರಿಸಿದೆ. ಈ ಸಂಬಂಧ ವಾಟ್ಸಪ್‌ನ ಮಾತೃ ಸಂಸ್ಥೆ ಮೆಟಾ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಹೇಗೆ ಕಾರ್ಯನಿರ್ವಹಿಸುತ್ತೆ ಹೆಲ್ಪ್‌ಲೈನ್‌?

ಸುಳ್ಳು ಸುದ್ದಿ ಮತ್ತು ಮಾಹಿತಿಗಳು ವಾಟ್ಸಪ್‌ನಲ್ಲಿ ಅತ್ಯಂತ ವೇಗವಾಗಿ ಹರಡುತ್ತಿವೆ. ಇವುಗಳಿಗೆ ಕಡಿವಾಣ ಹಾಕಲು ಹೆಲ್ಪ್‌ಲೈನ್‌ ಪ್ರಾರಂಭಿಸಲಾಗಿದೆ. ವಾಟ್ಸಪ್‌ನಲ್ಲಿ ಹರಿದಾಡುತ್ತಿರುವ ಮಾಹಿತಿ ನಿಜವೋ, ಸುಳ್ಳೋ ಎಂದು ಮೆಸೇಜ್‌ ಮಾಡಿದರೆ ಸಾಕು. ಅದನ್ನು ಖಚಿತಪಡಿಸಲಾಗುತ್ತದೆ. ಇಂಗ್ಲೀಷ್‌, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಈ ಹೆಲ್ಪ್‌ಲೈನ್‌ ಕಾರ್ಯನಿರ್ವಹಿಸಲಿದೆ.

ಬಳಕೆದಾರರು ಹೆಲ್ಪ್‌ಲೈನ್‌ಗೆ ಕಳುಹಿಸುವ ಮಾಹಿತಿಯನ್ನು ಸ್ವತಂತ್ರ ಸಂಸ್ಥೆಗಳ ಮೂಲಕ ಸತ್ಯಾಸತ್ಯತೆ ಪರಿಶೀಲಿಸಲಾಗುತ್ತದೆ ಎಂದು ಮೆಟಾ ತಿಳಿಸಿದೆ. ಇದಕ್ಕಾಗಿ ಮಿಸ್‌ಇನ್ಫರ್ಮೇಷನ್‌ ಕಾಂಬ್ಯಾಟ್‌ ಅಲಯನ್ಸ್‌ ಜೊತೆಗೆ ಸಹಯೋಗ ಪಡೆಯಲಾಗಿದೆ ಎಂದು ಮೆಟಾ ತಿಳಿಸಿದೆ. ಮಂದಿನ ತಿಂಗಳಿಂದ ಈ ಹೆಲ್ಪ್‌ಲೈನ್‌ ಕಾರ್ಯಾರಂಭ ಮಾಡಲಿದೆ.

ಇದನ್ನೂ ಓದಿ – ವಾಟ್ಸಪ್‌ ಸ್ಟೇಟಸ್‌ ಪ್ರಿಯರಿಗೆ ಗುಡ್‌ ನ್ಯೂಸ್‌, ಸದ್ಯದಲ್ಲೆ ಬರಲಿದೆ ಹೊಸ ಫೀಚರ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 21, 2024

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Leave a Comment