ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ವಿಮೆ ಸುದ್ದಿ: ಜೀವ ವಿಮೆ (Life Insurance) ಇಂದಿನ ತುರ್ತು ಅಗತ್ಯಗಳಲ್ಲಿ ಒಂದು. ವಿಭಿನ್ನ ಆರ್ಥಿಕ ಉದ್ದೇಶಗಳನ್ನು ಪೂರೈಸುವುದು ಇವುಗಳ ಗುರಿ. ವಿಮೆಯಿಂದ ಆರ್ಥಿಕ ರಕ್ಷಣೆ, ಉಳಿತಾಯ ಮತ್ತು ಹೂಡಿಕೆ ಅವಕಾಶಗಳು ದೊರೆಯಲಿವೆ.

ಯಾವೆಲ್ಲ ಬಗೆಯ ವಿಮೆಗಳಿವೆ?

1. ಅವಧಿ ವಿಮಾ ಯೋಜನೆ

  • ಟರ್ಮ್‌ ಲೈಫ್‌ ಇನ್ಸುರೆನ್ಸ್‌ (Life Term Insurance) ಪಾಲಿಸಿಯು ನಿರ್ದಿಷ್ಟ ಅವಧಿಗೆ ಇರುತ್ತದೆ. ಸಾಮಾನ್ಯವಾಗಿ 10 ರಿಂದ 30 ವರ್ಷದವರೆಗೆ ರಕ್ಷಣೆ ನೀಡುತ್ತದೆ.
  • ಈ ಅವಧಿಯಲ್ಲಿ ಪಾಲಿದಾರ ಮೃತರಾದರೆ ನಾಮ ನಿರ್ದೇಶಿತ ವ್ಯಕ್ತಿಗೆ (Nominee) ನಿರ್ದಿಷ್ಟ ಮೊತ್ತ ನೀಡಲಾಗುತ್ತದೆ.
  • ಇದು ಉಳಿತಾಯ ಯೋಜನೆಯ ಪಾಲಿಸಿಯಲ್ಲ. ಆದರೆ ಅತ್ಯಂತ ಕೈಗೆಟಕುವ ಮತ್ತು ಕಡಿಮೆ ದರದ ಪ್ರೀಮಿಯಂ (Premium) ಹೊಂದಿರುತ್ತದೆ.

Insurance-News.webp

2. ಜೀವಮಾನ ವಿಮೆ ಪಾಲಿಸಿ

  • ವಿಮೆಯಲ್ಲಿ ಜೀವಿತಾವಧಿ ಪೂರ್ತಿಯಾಗಿ ವಿಮೆಯ ರಕ್ಷಣೆ ಲಭಿಸಲಿದೆ. ಹಲವು ವಿಮೆಗಳಲ್ಲಿ ವಯೋಮಿತಿ ಇರುತ್ತದೆ. ಆದರೆ ಈ ಪಾಲಿಸಿಯಲ್ಲಿ ಆ ನಿಯಮವಿಲ್ಲ.
  • ಪಾಲಿಸಿದಾದರು ಮೃತರಾದರೆ ನಾಮನಿರ್ದೇಶಿತ ವ್ಯಕ್ತಿ ವಿಮೆ ಮೊತ್ತವನ್ನು ಪಡೆಯಬಹುದಾಗಿದೆ.
  • ಪಾಲಿಸಿದಾರರು ಜೀವಂತ ಇರುವಾಗಲೆ ವಿಮೆ ಮೊತ್ತವನ್ನು ಭಾಗಶಃ ಹಿಂಪಡೆಯಲು ಅವಕಾಶವಿದೆ. ಅಲ್ಲದೆ ವಿಮೆಯ ಮೇಲೆ ಸಾಲವನ್ನು ಪಡೆಯಲು ಅವಕಾಶವಿದೆ.

3. ಯೂನಿಟ್‌ ಲಿಂಕ್ಡ್‌ ಇನ್ಸುರೆನ್ಸ್‌ ಪ್ಲಾನ್‌ (ಯುಲಿಪ್‌)

  • ಅಧಿಕ ಲಾಭವನ್ನು ನೀಡಬಹುದು ಅಥವಾ ಅಪಾಯವನ್ನು ಉಂಟು ಮಾಡುವ ಪಾಲಿಸಿ ULIP.  
  • ಪಾಲಿಸಿದಾರರು ತಮ್ಮ ಪ್ರೀಮಿಯಂ ಮೊತ್ತವನ್ನು ಬಾಂಡ್‌ಗಳು ಮತ್ತು ಷೇರುಗಳಲ್ಲಿ ತೊಡಗಿಸಬಹುದಾಗಿದೆ.
  • ಮಾರುಕಟ್ಟೆಯ ಏರಿಳಿತಗಳ ಆಧಾರದಲ್ಲಿ ಆದಾಯ ನಿರೀಕ್ಷಿಸಬಹುದಾಗಿದೆ.

4. ಎಂಡೋಮೆಂಟ್‌ ಪಾಲಿಸಿ

  • ಈ ಪಾಲಿಸಿಯಲ್ಲಿ ಹೂಡಿಕೆ ಮತ್ತು ವಿಮೆ ಎರಡು ಅವಕಾಶ ಇರಲಿದೆ.
  • ನಿರ್ದಿಷ್ಟ ಅವಧಿಯ ಬಳಿಕ ಪಾಲಿಸಿ ಮೆಚುರಿಟಿಯಾಗಲಿದೆ.  ಆಗ ಅಥವಾ ಪಾಲಿಸಿದಾ ಮೃತರಾದ ಬಳಿಕ ನಿಗದಿತ ಮೊತ್ತವನ್ನು ನೀಡುತ್ತದೆ.
  • ಕೆಲವು ಪ್ಲಾನ್‌ಗಳಲ್ಲಿ ಅನಾರೋಗ್ಯದ ಸಂದರ್ಭದಲ್ಲಿ ಹಣ ಪಡೆಯಲು ಅವಕಾಶವಿದೆ.

5. ಮಕ್ಕಳ ವಿಮಾ ಯೋಜನೆ

  • ಮಕ್ಕಳ ಭವಿಷ್ಯದ ಆರ್ಥಿಕ ಅಗತ್ಯ ಮತ್ತು ಹೂಡಿಕೆಗೆ ಅತ್ಯಂತ ಅನುಕೂಲ ಈ ವಿಮಾ ಯೋಜನೆ.
  • ಮಕ್ಕಳು ವಯಸ್ಕರಾದ ನಂತರ ಮೊತ್ತವನ್ನು ಪಾವತಿಸಲಾಗುತ್ತದೆ.

ಇದನ್ನೂ ಓದಿ » ಮಕ್ಕಳ ಕಣ್ಣಿನ ಆರೈಕೆ, ರೋಟರಿ ಟ್ರಸ್ಟ್‌ ಅಧ್ಯಕ್ಷರಿಂದ ಎರಡು ಪ್ರಮುಖ ಟಿಪ್ಸ್‌, ಏನೇನದು?

all about Life Insurance policies

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 21, 2025

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment