ಐ ಫೋನ್‌ ಪ್ರಿಯರಿಗೆ ಗುಡ್‌ ನ್ಯೂಸ್‌, ಬೆಂಗಳೂರಿನಲ್ಲಿ ಆ್ಯಪಲ್ ಸ್ಟೋರ್‌ ಶುರು, ಹೇಗಿದೆ? ಏನೆಲ್ಲ ಸಿಗುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಮೊಬೈಲ್‌ ನ್ಯೂಸ್‌: ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್‌ (Apple) ಬೆಂಗಳೂರಿನ ಹೆಬ್ಬಾಳದಲ್ಲಿ ಇವತ್ತು ಆರಂಭವಾಗಿದೆ. ಮೊದಲ ದಿನವೇ ಆ್ಯಪಲ್ ಸ್ಟೋರ್‌ಗೆ ದೊಡ್ಡ ಸಂಖ್ಯೆಯ ಗ್ರಾಹಕರು ಲಗ್ಗೆ ಇಟ್ಟರು. ಬೆಳಗ್ಗೆ 6 ಗಂಟೆಯಿಂದಲೇ ಕ್ಯೂನಲ್ಲಿ ನಿಂತು ಆ್ಯಪಲ್ ಸ್ಟೋರ್‌ಗೆ ಬಂದು ಖರೀದಿ ಮಾಡಿ ಸೆಲ್ಫಿಗಳನ್ನು ಪೋಸ್ಟ್‌ ಮಾಡಿದ್ದಾರೆ.

ಹೇಗಿದೆ ಬೆಂಗಳೂರು ಆ್ಯಪಲ್ ಸ್ಟೋರ್‌?

ಮುಂಬೈ, ದೆಹಲಿ ಬಳಿಕ ಆ್ಯಪಲ್ ಸಂಸ್ಥೆ ದಕ್ಷಿಣ ಭಾರತದಲ್ಲಿ ಮೊದಲ ಸ್ಟೋರ್‌ ತೆರೆದಿದೆ. ಬೆಂಗಳೂರಿನ ಹೆಬ್ಬಾಳದಲ್ಲಿ ಬೃಹತ್‌ ಆ್ಯಪಲ್ ಸ್ಟೋರ್‌ ಆರಂಭವಾಗಿದೆ. ಇಲ್ಲಿ ಆ್ಯಪಲ್ ಸಂಸ್ಥೆಯ ಫೋನುಗಳು, ಮ್ಯಾಕ್‌ಬುಕ್‌ಗಳು, ಐಪಾಡ್‌, ಪೆನ್ಸಿಲ್‌ ಪ್ರೋ, ವಾಚ್‌ ಸೀರಿಸ್‌, ಏರ್‌ಪಾಡ್‌ಗಳು, ಏರ್‌ ಟ್ಯಾಗ್‌ಗಳೆಲ್ಲು ಲಭ್ಯವಿದೆ. ಆ್ಯಪಲ್ 16 ಸೀರಿಸ್‌ನ ಮೊಬೈಲ್‌ಗಳು, ಮ್ಯಾಕ್‌ ಬುಕ್‌ ಎಂ4 ಚಿಪ್‌ ಸೇರಿದಂತೆ ಇತ್ತೀಚಿಗೆ ಬಿಡುಗಡೆಯಾದ ಎಲ್ಲ ಬಗೆಯ ಆ್ಯಪಲ್ ಪ್ರಾಡೆಕ್ಟ್‌ಗಳು ಇಲ್ಲಿ ಲಭ್ಯ.

Apple Store in Bengaluru

ಬೆಂಗಳೂರಿನ ಹೆಬ್ಬಾಳದ ವಿಶಾಲವಾದ ಆ್ಯಪಲ್ ಸ್ಟೋರ್‌ನಲ್ಲಿ 15 ರಾಜ್ಯದ 70 ಮಂದಿ ಕೆಲಸ ಮಾಡಲಿದ್ದಾರೆ. ಇದರಲ್ಲಿ ಸೇಲ್ಸ್‌, ಫೈನಾನ್ಸ್‌ ಸೇರಿ ಗ್ರಾಹಕರಿಗೆ ಸಲಹೆ ನೀಡಲು ಸಿಬ್ಬಂದಿ ನೇಮಿಸಲಾಗಿದೆ.

Apple Store in Bengaluru

ಇದನ್ನೂ ಓದಿ » ಓಲಾ ಸ್ಕೂಟರ್‌ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗದ ಗ್ರಾಹಕ ನ್ಯಾಯಾಲಯ, ಮಹತ್ವದ ತೀರ್ಪು ಪ್ರಕಟ

ಇನ್ಮುಂದೆ ಆ್ಯಪಲ್ ಸಂಸ್ಥೆಯ ಪ್ರಾಡೆಕ್ಟ್‌ಗಳ ಖರೀದಿಗೆ ಗ್ರಾಹಕರು ದೆಹಲಿ, ಮುಂಬೈಗೆ ಹೋಗಬೇಕಿಲ್ಲ. ಬೆಂಗಳೂರಿನ ಹೆಬ್ಬಾಳದ ಆ್ಯಪಲ್ ಸ್ಟೋರ್‌ಗೆ ಭೇಟಿ ನೀಡಿದರೆ ಎಲ್ಲ ಪ್ರಾಡೆಕ್ಟ್‌ ಒಂದೇ ಸೂರಿನಡಿ ದೊರೆಯಲಿದೆ.

Apple Store in Bengaluru

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 2, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment