| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
RAILWAY NEWS : ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಅಮೃತ ಭಾರತ ನಿಲ್ದಾಣದ ಸ್ಕೀಮ್ ಅಡಿಯಲ್ಲಿ ಪ್ಲಾಟ್ಫಾರಂ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ಕೆಲವು ರೈಲುಗಳ ಮಾರ್ಗ ಬದಲಾವಣೆಯನ್ನು ಮತ್ತಷ್ಟು ತಿಂಗಳಿಗೆ ವಿಸ್ತರಿಸಲಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರೈಲು ಸಂಖ್ಯೆ 16545 ಯಶವಂತಪುರ ಕಾರಟಗಿ ಎಕ್ಸ್ಪ್ರೆಸ್ ರೈಲು 2024ರ ಜುಲೈ 31ರವರೆಗೆ ಓಬಳಪುರಂ, ಬಳ್ಳಾರಿ ಬೈಪಾಸ್, ಬಳ್ಳಾರಿ ಕಂಟೋನ್ಮೆಟ್, ಕುಡತಿನಿ ಮೂಲಕ ಸಂಚರಿಸಲಿದೆ. ಬಳ್ಳಾರಿ ನಿಲ್ದಾಣದಲ್ಲಿ ನಿಲುಗಡೆ ನೀಡುವುದಿಲ್ಲ. ಬಳ್ಳಾರಿ ಕಂಟೋನ್ಮೆಂಟ್ನಲ್ಲಿ 5 ನಿಮಿಷ ನಿಲುಗಡೆ ನೀಡಲಾಗುತ್ತದೆ.
ರೈಲು ಸಂಖ್ಯೆ 16546 ಕಾರಟಗಿ ಯಶವಂತಪುರ ಎಕ್ಸ್ಪ್ರೆಸ್ ರೈಲು. ಕುಡತಿನಿ, ಬಳ್ಳಾರಿ ಕಂಟೋನ್ಮೆಟ್, ಬಳ್ಳಾರಿ ಬೈಪಾಸ್, ಓಬಳಪುರಂ ಮಾರ್ಗದಲ್ಲಿ ಸಂಚರಿಸಲಿದೆ. ಬಳ್ಳಾರಿ ನಿಲ್ದಾಣದಲ್ಲಿ ನಿಲುಗಡೆ ನೀಡುವುದಿಲ್ಲ. ಬಳ್ಳಾರಿ ಕಂಟೋನ್ಮೆಂಟ್ನಲ್ಲಿ 5 ನಿಮಿಷ ನಿಲುಗಡೆ ನೀಡಲಾಗುತ್ತದೆ.
ರೈಲು ಸಂಖ್ಯೆ 16217 ಮೈಸೂರು – ಸಾಯಿ ನಗರ ಶಿರಡಿ ಎಕ್ಸ್ಪ್ರೆಸ್, ರೈಲು ಸಂಖ್ಯೆ 16218 ಸಾಯಿ ನಗರ – ಮೈಸೂರು ಶಿರಡಿ ಎಕ್ಸ್ಪ್ರೆಸ್ ರೈಲು ಮೇಲಿನ ಮಾರ್ಗದಲ್ಲಿಯೇ ಸಂಚರಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗ TO ಮೈಸೂರು 4 ರೈಲುಗಳಿವೆ, ಯಾವ್ಯಾವ ಟೈಮ್ಗೆ ಎಲ್ಲಿಂದ ಹೊರಡುತ್ತವೆ? ಎಷ್ಟೊತ್ತಿಗೆ ತಲುಪುತ್ತವೆ?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()