SHIVAMOGGA LIVE NEWS | 20 NOVEMBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SAGARA : ಕೆಎಸ್ಆರ್ಟಿಸಿ ಬಸ್ (ksrtc) ನಿಲ್ದಾಣದಿಂದ ಎರಡು ಪಲ್ಲಕ್ಕಿ ಐಷಾರಾಮಿ ಬಸ್ಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ ನೀಡಿದರು.
ಮಂತ್ರಾಲಯ, ಧರ್ಮಸ್ಥಳಕ್ಕೆ ಬಸ್
ಇದೆ ವೇಳೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಸಾಗರಕ್ಕೆ ಎರಡು ಪಲ್ಲಕ್ಕಿ ಬಸ್ ಒದಗಿಸಲಾಗಿದೆ. ಇವುಗಳನ್ನು ಮಂತ್ರಾಲಯ ಮತ್ತು ಧರ್ಮಸ್ಥಳಕ್ಕೆ ಓಡಿಸಲು ಚಿಂತಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಬಸ್ಗಳಿಗೆ ಬೇಡಿಕೆ ಹೆಚ್ಚಿದೆ. ಈ ಕುರಿತು ಸಾರಿಗೆ ಇಲಾಖೆ ಗಮನಕ್ಕೆ ತರಲಾಗಿದೆ. 40 ಹೆಚ್ಚುವರಿ ಬಸ್ ಒದಗಿಸುವಂತೆ ಸಾರಿಗೆ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ- ಸೊರಬಕ್ಕೆ ಇವತ್ತು ಜಿಲ್ಲಾ ಉಸ್ತುವಾರಿ ಸಚಿವ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?
ತಹಶೀಲ್ದಾರ್ ಚಂದ್ರಶೇಖರ ನಾಯಕ್, ಡಿಪೋ ಮ್ಯಾನೇಜರ್ ರಾಜಪ್ಪ ಸೇರಿದಂತೆ ಹಲವರು ಇದ್ದರು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






