ರೈಲ್ವೆ ಟಿಕೆಟ್‌ ಬುಕಿಂಗ್‌, ನವೆಂಬರ್‌ 1ರಿಂದ ಹೊಸ ನಿಯಮ ಜಾರಿಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

RAILWAY NEWS, 18 OCTOBER 2024 : ರೈಲುಗಳಲ್ಲಿ ಮುಂಗಡ ಟಿಕೆಟ್‌ (Ticket) ಖರೀದಿಯ ಅವಧಿ ಕಡಿತಗೊಳಿಸಿದೆ. ಈವರೆಗೂ 120 ದಿನ ಮೊದಲು ಟಿಕೆಟ್‌ ಬುಕ್‌ ಮಾಡಬಹುದಾಗಿತ್ತು. ಸದ್ಯ ಈ ಅವಧಿಯನ್ನು ಕಡಿತಗೊಳಿಸಲಾಗಿದೆ. ಇನ್ಮುಂದೆ 60 ದಿನ ಮುಂಗಡವಾಗಿ ಮಾತ್ರ ಟಿಕೆಟ್‌ ರಿಸರ್ವ್‌ ಮಾಡಿಕೊಳ್ಳಬಹುದಾಗಿದೆ.

ನವೆಂಬರ್‌ 1ರಿಂದ ಟಿಕೆಟ್‌ ಕಾಯ್ದಿರಿಸುವ ಹೊಸ ನಿಯಮ ಜಾರಿಗೆ ಬರಲಿದೆ. ಟಿಕೆಟ್‌ ಬ್ಲಾಕ್‌ ದಂಧೆಗೆ ಕಡಿವಾಣ ಹಾಕಲು, ಎಲ್ಲ ಪ್ರಯಾಣಿಕರಿಗು ಸೀಟ್‌ ದೊರೆಯುವಂತೆ ಮಾಡಲು ಈ ಕ್ರಮ ಕೈಗೊಳಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

[su_note note_color=”#EBEDEF” text_color=”#000000″ radius=”0″]

ಹಲವು ಬಾರಿ ಅವಧಿ ಮಾರ್ಪಾಡು

2015ರ ಏಪ್ರಿಲ್‌ನಿಂದ ಈವರೆಗೂ 120 ದಿನ ಮುಂಗಡವಾಗಿ ಟಿಕೆಟ್‌ ಖರೀದಿಸಬಹುದಾಗಿತ್ತು. ನವೆಂಬರ್‌ 1ರಿಂದ ಈ ನಿಯಮ ಬದಲಾವಣೆಯಾಗಲಿದೆ. ಈ ಹಿಂದೆಯೂ ಹಲವು ಬಾರಿ ಟಿಕೆಟ್‌ ಬುಕಿಂಗ್‌ ಅವಧಿ ಮಾರ್ಪಾಡು ಮಾಡಲಾಗಿದೆ. ಮೊದಲಿಗೆ 120 ದಿನ, ಆಮೇಲೆ 90 ದಿನ, 60 ದಿನ, 30 ದಿನ ಮುಂಚಿತವಾಗಿ ಟಿಕೆಟ್‌ ಕಾಯ್ದಿರಿಸುವ ಅವಕಾಶವಿತ್ತು. ವಿವಿಧ ಸಂದರ್ಭ ಮುಂಗಡ ಟಿಕೆಟ್‌ ಖರೀದಿಯ ಅವಧಿ ಬದಲಾವಣೆ ಮಾಡಲಾಗುತ್ತಿದೆ.

Prayanikare-Gamanisi-Indian-Railway-News

[/su_note]

ಇದನ್ನೂ ಓದಿ » ವಂದೇ ಭಾರತ್‌ ರೈಲು, ಬೋಗಿಯಲ್ಲೇ ಅಡುಗೆ ಮನೆ, ಸ್ನಾನಕ್ಕೆ ಬಿಸಿ ನೀರು, ಇನ್ನೂ ಏನೆಲ್ಲ ಸೌಲಭ್ಯವಿದೆ?

ಅವಧಿ ಕಡಿತಕ್ಕೆ ಕಾರಣವೇನು?

ಹೆಚ್ಚಿದ ಟಿಕೆಟ್ ರದ್ದು ಪ್ರಕರಣಗಳು, ರೈಲ್ವೆ ಬರ್ತ್‌ಗಳು ವ್ಯರ್ಥ ಆಗುವುದು, ಮಧ್ಯವರ್ತಿಗಳಿಂದ ಸೀಟ್‌ ಬ್ಲಾಕಿಂಗ್‌ ದಂಧೆಗೆ ಕಡಿವಾಣ ಹಾಕಲು ಈ ಕ್ರಮ ಕೈಗೊಂಡಿರುವುದಾಗಿ ರೈಲ್ವೆ ಮಂಡಳಿ ಹೇಳಿದೆ. ಇದರಿಂದ ಟಿಕೆಟ್ ದೃಢೀಕರಣ ಪ್ರಮಾಣ ಹೆಚ್ಚಾಗಲಿದೆ.

ಇದನ್ನೂ ಓದಿ » ಮಲೆನಾಡಿನಲ್ಲಿ ಪ್ರತ್ಯೇಕ ರಾಜ್ಯದ ಕೂಗು, ಸತ್ಯಾಗ್ರಹಕ್ಕೆ ದಿನಾಂಕ ಫಿಕ್ಸ್‌

ಮುಂಗಡ ಟಿಕೆಟ್ ಬುಕಿಂಗ್‌ಗೆ 120 ದಿನಗಳ ಕಾಲಾವಕಾಶವು ತೀರಾ ಸುದೀರ್ಘ ಸಮಯವಾಗಲಿದೆ. ಪ್ರಯಾಣಿಕರು ಈ ಅವಧಿಯಲ್ಲಿ ತಮ್ಮ ಪ್ರಯಾಣ ಯೋಜನೆ ಬದಲಾಯಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿಯೇ ಟಿಕೆಟ್ ರದ್ದು ಪ್ರಕರಣಗಳು ಹೆಚ್ಚಾಗಿದೆ ಎಂದು ರೈಲ್ವೆ ಮಂಡಳಿ ಹೇಳಿದೆ.

Pace-College-Prajna.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 18, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment