ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 NOVEMBER 2023
HOLEHONNURU : ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಹಿನ್ನೆಲೆ ಶಿವಮೊಗ್ಗ–ಚಿತ್ರದುರ್ಗ ರಸ್ತೆಯಲ್ಲಿ (road) ನ.28 ರಿಂದ 30ರವರೆಗೆ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಹೊಳೆಹೊನ್ನೂರು ಪಟ್ಟಣ ಮತ್ತು ಭದ್ರಾ ಸೇತುವೆ ಮೇಲೆ ಡಾಂಬರೀಕರಣ ಕಾರ್ಯ ನಡೆಸಲಾಗುತ್ತಿದೆ. ಸಂಚಾರ ದಟ್ಟಣೆ ತಪ್ಪಿಸಲು ವಾಹನಗಳಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ.
ಇದನ್ನೂ ಓದಿ- ಸವಳಂಗ ರಸ್ತೆ ರೈಲ್ವೆ ಸೇತುವೆ ಕಾಮಗಾರಿ ಸ್ಥಳದಲ್ಲಿ ಅವಘಡ, ಮಣ್ಣು ಕುಸಿದು ಕಾರ್ಮಿಕ ಸಾವು
ಪರ್ಯಾಯ ಮಾರ್ಗ ಯಾವುದು?
ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ತೆರಳುವ ವಾಹನಗಳು : ಶಿವಮೊಗ್ಗ–ಹೊಳಲೂರು–ಮಂಗೋಟೆ–ಅರಹತೊಳಲು–ಕೈಮರ ಮೂಲಕ ತೆರಳಬೇಕು.
ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ತೆರಳುವ ವಾಹನಗಳು: ಕೈಮರದಿಂದ ಆನವೇರಿ ರಸ್ತೆ (road) ಮೂಲಕ ಮಂಗೋಟೆ – ಹೊಳಲೂರು ಮಾರ್ಗವಾಗಿ ಮತ್ತು ಕೈಮರದಿಂದ ದಾಸರಕಲ್ಲಹಳ್ಳಿ– ಅಗಸನಹಳ್ಳಿ – ನಾಗತಿಬೆಳಗಲು – ತಳ್ಳಿಕಟ್ಟೆ – ಬಾಬಳ್ಳಿ – ಭದ್ರಾವತಿ ಮೂಲಕ ಶಿವಮೊಗ್ಗದ ಕಡೆಗೆ ಸಂಚರಿಸಬಹುದು.
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















