ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS |10 JANUARY 2023
ಶಿವಮೊಗ್ಗ : ಬೀರೂರು – ಶಿವಮೊಗ್ಗ – ತಾಳಗುಪ್ಪ ರೈಲ್ವೆ (train) ಮಾರ್ಗದ ವಿದ್ಯುದೀಕರಣ ಕಾಮಗಾರಿ ಬಿರುಸಾಗಿ ನಡೆಯುತ್ತಿದೆ. ಈಗಾಗಲೆ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದೆ.

ತುಂಗಾ ನದಿ ರೈಲ್ವೆ (train) ಸೇತುವೆ ಮೇಲೆ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದ್ದು, ಕೇಬಲ್ ಗಳನ್ನು ಕೂಡ ಹಾಕಲಾಗಿದೆ.
ಬೀರೂರು – ಶಿವಮೊಗ್ಗ – ತಾಳಗುಪ್ಪ ರೈಲ್ವೆ ಮಾರ್ಗದ ವಿದ್ಯುದೀಕರಣ ಕಾಮಗಾರಿಗಾಗಿ 2020 -21ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ 25 ಕೋಟಿ ರೂ. ಮೀಸಲಿಡಲಾಗಿತ್ತು. ರೈಲ್ವೆಯ ಸೆಂಟ್ರಲ್ ಆರ್ಗನೈಸೇಷನ್ ಫಾರ್ ರೈಲ್ವೆ ಎಲೆಕ್ಟ್ರಿಫಿಕೇಷನ್ ಸಂಸ್ಥೆ ಈ ಮಾರ್ಗದ ವಿದ್ಯುದೀಕರಣ ಕಾಮಗಾರಿ ನಡೆಸುತ್ತಿದೆ.

ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡರೆ ತಾಳಗುಪ್ಪ ಮತ್ತು ಶಿವಮೊಗ್ಗಕ್ಕೆ ವಿದ್ಯುತ್ ಇಂಜಿನ್ ಗಳು ಬರಲಿವೆ. ಇದರಿಂದ ರೈಲುಗಳ ವೇಗವು ಕೂಡ ಹೆಚ್ಚಳವಾಗಲಿದೆ.
ಇದನ್ನೂ ಓದಿ – ಶಿವಮೊಗ್ಗ – ಮೈಸೂರು ನಡುವೆ ಎಷ್ಟು ರೈಲುಗಳಿವೆ, ಎಲ್ಲೆಲ್ಲಿ ಸ್ಟಾಪ್ ಇದೆ, ಟೈಮಿಂಗ್ ಏನು?

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP














