ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರೈಲ್ವೆ ಸುದ್ದಿ: ಕೆಲವೇ ದಿನದಲ್ಲಿ ನಾಡಹಬ್ಬ ದಸರಾಗೆ ಚಾಲನೆ ಸಿಗಲಿದೆ. ಮೈಸೂರನಲ್ಲಿ ನವರಾತ್ರಿ ಕಣ್ತುಂಬಿಕೊಳ್ಳುವ ಸಂಭ್ರಮೆ ವಿಭಿನ್ನ ಅನುಭವ. ಶಿವಮೊಗ್ಗ ಜಿಲ್ಲೆಯಿಂದ ಮೈಸೂರಿಗೆ ಪ್ರತಿದಿನ ಓಡಾಡಲು ರೈಲುಗಳ (Trains) ವ್ಯವಸ್ಥೆ ಇದೆ. ಶಿವಮೊಗ್ಗದಿಂದ ಮೈಸೂರಿಗೆ ಎಷ್ಟು ರೈಲುಗಳಿವೆ? ಟೈಮಿಂಗ್ ಏನು? ಇಲ್ಲಿದೆ ಡಿಟೇಲ್ಸ್
ಯಾವ್ಯಾವ ರೈಲು ಯಾವಾಗ ಹೊರಡುತ್ತವೆ?
♦ ಕುವೆಂಪು ಎಕ್ಸ್ಪ್ರೆಸ್ : ತಾಳಗುಪ್ಪದಿಂದ ಬೆಳಗ್ಗೆ 6.15ಕ್ಕೆ ಹೊರಡಲಿದೆ. ಶಿವಮೊಗ್ಗದಿಂದ ಬೆಳಗ್ಗೆ 8.20ಕ್ಕೆ ಹೊರಡಲಿದೆ. ಮಧ್ಯಾಹ್ನ 3.35ಕ್ಕೆ ಮೈಸೂರು ರೈಲ್ವೆ ನಿಲ್ದಾಣ ತಲುಪಲಿದೆ. ಶಿವಮೊಗ್ಗದಿಂದ ಹಾಸನ ಮಾರ್ಗವಾಗಿ ಮೈಸೂರಿಗೆ ತೆರಳಲಿದೆ. ವಾರದ ಎಲ್ಲ ದಿನವು ಈ ರೈಲು ಸಂಚರಿಸಲಿದೆ.
♦ ಶಿವಮೊಗ್ಗ – ಮೈಸೂರು ಎಕ್ಸ್ಪ್ರೆಸ್ : ಬೆಳಗ್ಗೆ 11.15ಕ್ಕೆ ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಹೊರಡಲಿದೆ. ಸಂಜೆ 5.05ಕ್ಕೆ ಮೈಸೂರು ನಿಲ್ದಾಣ ತಲುಪಲಿದೆ. ಶಿವಮೊಗ್ಗದಿಂದ ಹಾಸನ ಮಾರ್ಗವಾಗಿ ಮೈಸೂರಿಗೆ ತೆರಳಲಿದೆ. ವಾರದ ಎಲ್ಲ ದಿನವು ಈ ರೈಲು ಸಂಚರಿಸಲಿದೆ.

♦ ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್ : ತಾಳಗುಪ್ಪದಿಂದ ಮಧ್ಯಾಹ್ನ 2.50ಕ್ಕೆ ಹೊರಡಲಿದೆ. ಶಿವಮೊಗ್ಗದಿಂದ ಸಂಜೆ 4.50ಕ್ಕೆ ಹೊರಡಲಿದೆ. ರಾತ್ರಿ 10.30ಕ್ಕೆ ಮೈಸೂರು ನಿಲ್ದಾಣ ತಲುಪಲಿದೆ. ಶಿವಮೊಗ್ಗದಿಂದ ಹಾಸನ ಮಾರ್ಗವಾಗಿ ಮೈಸೂರಿಗೆ ತೆರಳಲಿದೆ. ವಾರದ ಎಲ್ಲ ದಿನವು ಈ ರೈಲು ಸಂಚರಿಸಲಿದೆ.
♦ ತಾಳಗುಪ್ಪ – ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ : ತಾಳಗುಪ್ಪದಿಂದ ರಾತ್ರಿ 8.55ಕ್ಕೆ ಹೊರಡಲಿದೆ. ಶಿವಮೊಗ್ಗದಿಂದ 11 ಗಂಟೆಗೆ ಹೊರಡಲಿದೆ. ಬೆಳಗ್ಗೆ 4.50ಕ್ಕೆ ಬೆಂಗಳೂರು ನಿಲ್ದಾಣ ತಲುಪಲಿದೆ. ಬೆಳಗ್ಗೆ 8.20ಕ್ಕೆ ಮೈಸೂರು ನಿಲ್ದಾಣ ತಲುಪಲಿದೆ.
ಇದನ್ನೂ ಓದಿ » ರಾಗಿಗುಡ್ಡ ESI ಆಸ್ಪತ್ರೆಗೆ ಕೇಂದ್ರ ಸಚಿವೆ ಭೇಟಿ, ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ಗೆ ಹಾಕುವ ಎಚ್ಚರಿಕೆ

Shimoga to mysore Trains timetable
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















