ಬೆಂಗಳೂರು, ಮೈಸೂರು ಹೊರತು ಶಿವಮೊಗ್ಗದಿಂದ ಉಳಿದೆಲ್ಲಿಗೆಲ್ಲ ರೈಲುಗಳು ಸಂಚರಿಸಲಿವೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಜಿಲ್ಲೆಯಲ್ಲಿ ಪ್ರಸ್ತುತ 17 ರೈಲುಗಳು (SHIMOGA TRAINS) ಸಂಚರಿಸುತ್ತಿವೆ. ಈ ಪೈಕಿ ಹೆಚ್ಚಿನ ಪ್ರಮಾಣದ ರೈಲು ಬೆಂಗಳೂರು ಮತ್ತು ಮೈಸೂರನ್ನು ಸಂಪರ್ಕಿಸುತ್ತವೆ. ಇದರ ಹೊರತು ಶಿವಮೊಗ್ಗ ಜಿಲ್ಲೆಯಿಂದ ಇತರೆ ಜಿಲ್ಲೆಗಳಿಗು ರೈಲ್ವೆ ಸಂಪರ್ಕ ಇದೆ.

Shimoga Nanjappa Hospital

 ಶಿವಮೊಗ್ಗ – ತಮಕೂರು ಎಕ್ಸ್ ಪ್ರೆಸ್ (ರೈಲು ಸಂಖ್ಯೆ 16568)  

ವಾರದ ಎಲ್ಲಾ ದಿನವು ಈ ರೈಲು ಸಂಚರಿಸಲಿದೆ. ಬೆಳಗ್ಗೆ 4 ಗಂಟೆಗೆ ಈ ರೈಲು ಶಿವಮೊಗ್ಗದಿಂದ ಹೊರಡಲಿದೆ. ಬೆ. 4.25ಕ್ಕೆ ಭದ್ರಾವತಿ, ಬೆ.4.48ಕ್ಕೆ ತರೀಕೆರೆ, ಬೆ. 5.20ಕ್ಕೆ ಬೀರೂರು, ಬೆ. 5.30ಕ್ಕೆ ಕಡೂರು, ಬೆ. 6.30ಕ್ಕೆ ಅರಸೀಕೆರೆ, ಬೆ. 7.05ಕ್ಕೆ ತಿಪಟೂರು, ಬೆ. 9.25ಕ್ಕೆ ತುಮಕೂರು ತಲುಪಲಿದೆ.

ಇದು UN RESERVE ರೈಲು. ಹಾಗಾಗಿ ಟಿಕೆಟ್ ಕಾಯ್ದಿರಿಸುವ ಅವಕಾಶವಿಲ್ಲ.

(SHIMOGA TRAINS)

 ಶಿವಮೊಗ್ಗ – ತುಮಕೂರು ಡೆಮು ಎಕ್ಸ್ ಪ್ರೆಸ್ (ರೈಲು ಸಂಖ್ಯೆ 06514) 

ಭಾನುವಾರ ಹೊರತು ಉಳಿದ ಎಲ್ಲ ದಿನವು ಈ ರೈಲು ಸಂಚರಿಸಲಿದೆ. ಮಧ್ಯಾಹ್ನ 1.05ಕ್ಕೆ ಶಿವಮೊಗ್ಗದಿಂದ ಹೊರಡಲಿದೆ. ಮಧ್ಯಾಹ್ನ 1.25ಕ್ಕೆ ಭದ್ರಾವತಿ, ಮ. 1.44ಕ್ಕೆ ತರೀಕೆರೆ, ಮ.2.13ಕ್ಕೆ ಬೀರೂರು, ಮ. 2.24ಕ್ಕೆ ಕಡೂರು, ಮ. 3.10ಕ್ಕೆ ಅರಸೀಕೆರೆ, ಮ.3.43ಕ್ಕೆ ತಿಪಟೂರು, ಸಂಜೆ 5.30ಕ್ಕೆ ತುಮಕೂರು ತಲುಪಲಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಿಂದ ಬೆಂಗಳೂರಿಗೆ ಎಷ್ಟು ರೈಲುಗಳಿವೆ? ಯಾವೆಲ್ಲ ಸಮಯದಲ್ಲಿ ಸಂಚರಿಸುತ್ತವೆ?

(SHIMOGA TRAINS)

 ಶಿವಮೊಗ್ಗ – ಚಿಕ್ಕಮಗಳೂರು ಪ್ಯಾಸೆಂಜರ್ (ರೈಲು ಸಂಖ್ಯೆ 07365) 

ವಾರದ ಎಲ್ಲಾ ದಿನಗಳಲ್ಲು ರೈಲು ಸಂಚರಿಸಲಿದೆ. ಸಂಜೆ 6.30ಕ್ಕೆ ಶಿವಮೊಗ್ಗ ನಿಲ್ದಾಣದಿಂದ ಹೊರಡಲಿದೆ. ಸ. 6.55 ಭದ್ರಾವತಿ, ರಾತ್ರಿ 7.22 ತರೀಕೆರೆ, ರಾತ್ರಿ 8ಕ್ಕೆ ಬೀರೂರು, ರಾತ್ರಿ 8.15ಕ್ಕೆ ಕಡೂರು, ರಾತ್ರಿ 8.41ಕ್ಕೆ ಸಕರಾಯಪಟ್ಟಣ, ರಾತ್ರಿ 9.40ಕ್ಕೆ ಚಿಕ್ಕಮಗಳೂರು ತಲುಪಲಿದೆ.

ಎಲ್ಲವು ಜನರಲ್ ಬೋಗಿಗಳು. ಟಿಕೆಟ್ ಕಾಯ್ದಿರಿಸುವ ಅವಕಾಶವಿಲ್ಲ.

(SHIMOGA TRAINS)

 ಶಿವಮೊಗ್ಗ – ಚೆನ್ನೈ ವಿಶೇಷ (ರೈಲು ಸಂಖ್ಯೆ 06223) 

ಭಾನುವಾರ ಮತ್ತು ಮಂಗಳವಾರ ಮಾತ್ರ ಶಿವಮೊಗ್ಗದಿಂದ ಈ ರೈಲು ಚೆನ್ನೈಗೆ ತೆರಳಲಿದೆ. ಈ ಎರಡು ದಿನ ರಾತ್ರಿ 7 ಗಂಟೆಗೆ ಶಿವಮೊಗ್ಗದಿಂದ ರೈಲು ಹೊರಡಲಿದೆ. ರಾ. 7.20ಕ್ಕೆ ಭದ್ರಾವತಿ, ರಾ. 7.40ಕ್ಕೆ ತರೀಕೆರೆ, ರಾ. 8.10ಕ್ಕೆ ಬೀರೂರು, ರಾ. 10.18ಕ್ಕೆ ಚಿತ್ರದುರ್ಗ, ರಾ. 1.55ಕ್ಕೆ ಬಳ್ಳಾರಿ ಜಂಕ್ಷನ್, ರಾ. 3.05ಕ್ಕೆ ಗುಂತಕಲ್, ಬೆ. 5.58ಕ್ಕೆ ಕಡಪ, ಬೆ. 8.20ಕ್ಕೆ ರೇಣಿಗುಂಟ, ಬೆ. 11.10ಕ್ಕೆ ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣ.

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 20, 2022

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment