| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ರೈಲ್ವೆ ವೇಳಾಪಟ್ಟಿ : ಬೆಂಗಳೂರಿನಿಂದ ಶಿವಮೊಗ್ಗದ ಮಧ್ಯೆ ಆರು ರೈಲುಗಳು (Trains) ಸಂಚರಿಸುತ್ತವೆ. ಈ ಪೈಕಿ ಎರಡು ರೈಲುಗಳು ಹೊರತು ಉಳಿದ ರೈಲುಗಳು ನಿತ್ಯ ಸಂಚರಿಸುತ್ತವೆ.
ಯಾವ್ಯಾವ ರೈಲಿನ ಟೈಮಿಂಗ್ ಏನು?
ರೈಲು 1 : ಯಶವಂತಪುರ – ಶಿವಮೊಗ್ಗ ಇಂಟರ್ ಸಿಟಿ (ರೈಲು ಸಂಖ್ಯೆ 16579)
ಬೆಳಗ್ಗೆ 9.15ಕ್ಕೆ ಯಶವಂತಪುರದಿಂದ ರೈಲು ಹೊರಡಲಿದೆ. ಮಧ್ಯಾಹ್ನ 1.18ಕ್ಕೆ ಭದ್ರಾವತಿ ನಿಲ್ದಾಣ ತಲುಪಲಿದೆ. ಮಧ್ಯಾಹ್ನ 2.15ಕ್ಕೆ ಶಿವಮೊಗ್ಗ ರೈಲ್ವೆ ನಿಲ್ದಾಣ ತಲುಪಲಿದೆ.
![]()
ರೈಲು 2 : ಬೆಂಗಳೂರು – ತಾಳಗುಪ್ಪ ಇಂಟರ್ಸಿಟಿ (ರೈಲು ಸಂಖ್ಯೆ 20651)
ಮಧ್ಯಾಹ್ನ 3 ಗಂಟೆಗೆ ಮೆಜಸ್ಟಿಕ್ ರೈಲ್ವೆ (Trains) ನಿಲ್ದಾಣದಿಂದ ಹೊರಡಲಿದೆ. ಸಂಜೆ 6.59ಕ್ಕೆ ಭದ್ರಾವತಿ ನಿಲ್ದಾಣದ ತಲುಪಲಿದೆ. ರಾತ್ರಿ 7.40ಕ್ಕೆ ಶಿವಮೊಗ್ಗ ನಿಲ್ದಾಣ ತಲುಪಲಿದೆ. ರಾತ್ರಿ 9.18ಕ್ಕೆ ಸಾಗರ ನಿಲ್ದಾಣ, ರಾತ್ರಿ 9.45ಕ್ಕೆ ತಾಳಗುಪ್ಪ ತಲುಪಲಿದೆ.
ರೈಲು 3 : ಬೆಂಗಳೂರು – ಶಿವಮೊಗ್ಗ ಜನಶತಾಬ್ದಿ (ರೈಲು ಸಂಖ್ಯೆ 12089)
![]()
ಸಂಜೆ 5.15ಕ್ಕೆ ಬೆಂಗಳೂರಿನ ಮೆಜಸ್ಟಿಕ್ ನಿಲ್ದಾಣದಿಂದ ಹೊರಡಲಿದೆ. ರಾತ್ರಿ 8.59ಕ್ಕೆ ಭದ್ರಾವತಿ ನಿಲ್ದಾಣ ತಲುಪಲಿದೆ. ರಾತ್ರಿ 9.40ಕ್ಕೆ ಶಿವಮೊಗ್ಗ ನಿಲ್ದಾಣಕ್ಕೆ ತಲುಪಲಿದೆ.
ರೈಲು 4 : ಮೈಸೂರು – ಬೆಂಗಳೂರು – ತಾಳಗುಪ್ಪ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16227)
ರಾತ್ರಿ 11.15ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಡಲಿದೆ. ಬೆಳಗ್ಗೆ 4.28ಕ್ಕೆ ಭದ್ರಾವತಿ ನಿಲ್ದಾಣ ತಲುಪಲಿದೆ. ಬೆಳಗ್ಗೆ 5 ಗಂಟೆಗೆ ಶಿವಮೊಗ್ಗ, ಬೆಳಗ್ಗೆ 6.27ಕ್ಕೆ ಸಾಗರ, ಬೆಳಗ್ಗೆ 7.15ಕ್ಕೆ ತಾಳಗುಪ್ಪ ರೈಲ್ವೆ ನಿಲ್ದಾಣ ತಲುಪಲಿದೆ.

ರೈಲು 5 : ಯಶವಂತಪುರ – ಶಿವಮೊಗ್ಗ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16581)
ವಾರದಲ್ಲಿ ಮೂರು ದಿನ ಈ ರೈಲು ಸಂಚರಿಸಲಿದೆ. ಸೋಮವಾರ, ಬುಧವಾರ, ಶನಿವಾರ ಈ ರೈಲು ಸಂಚರಿಸಲಿದೆ. ಯಶವಂತಪುರದಿಂದ ರಾತ್ರಿ 11.50ಕ್ಕೆ ಹೊರಡಲಿದೆ. ಬೆಳಗ್ಗೆ 5.31ಕ್ಕೆ ಭದ್ರಾವತಿ, ಬೆಳಗ್ಗೆ 6 ಗಂಟೆಗೆ ಶಿವಮೊಗ್ಗ ನಿಲ್ದಣದ ತಲುಪಲಿದೆ.
ರೈಲು 6 : ಎಂಜಿಆರ್ ಚೆನ್ನೈ – ಬೆಂಗಳೂರು – ಶಿವಮೊಗ್ಗ (ರೈಲು ಸಂಖ್ಯೆ 12691)
ವಾರದಲ್ಲಿ ಒಂದು ದಿನ ಮಾತ್ರ ಈ ರೈಲು ಸಂಚರಿಸುತ್ತದೆ. ಭಾನುವಾರ ಬೆಂಗಳೂರಿನಿಂದ ಬೆಳಗ್ಗೆ 5.05ಕ್ಕೆ ಬೆಂಗಳೂರಿನಿಂದ ಹೊರಡಲಿದೆ. ಬೆಳಗ್ಗೆ 11.33ಕ್ಕೆ ಭದ್ರಾವತಿ ನಿಲ್ದಾಣ ತಲುಪಲಿದೆ. ಮಧ್ಯಾಹ್ನ 12.20ಕ್ಕೆ ಶಿವಮೊಗ್ಗ ನಿಲ್ದಾಣಕ್ಕೆ ತಲುಪಲಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ವಿಜೃಂಭಣೆಯಿಂದ ಶ್ರೀಕಾಂತ್ ಜನ್ಮದಿನಾಚರಣೆ, ಹೇಗಿತ್ತು ಸಂಭ್ರಮ? ಯಾರೆಲ್ಲ ಏನೆಲ್ಲ ಹೇಳಿದರು?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
- ಅಡಿಕೆ ಧಾರಣೆ | 4 ಡಿಸೆಂಬರ್ 2025 | ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್?
![]()