| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಹೊಸನಗರ ತಾಲೂಕು ಅರಸಾಳು ಮತ್ತು ಶಿವಮೊಗ್ಗ ತಾಲೂಕು ಕುಂಸಿ ನಿಲ್ದಾಣಗಳಲ್ಲಿ (Railway Station) ಮೈಸೂರು-ತಾಳಗುಪ್ಪ ನಡುವೆ ಸಂಚರಿಸುವ ಎರಡು ಎಕ್ಸ್ಪ್ರೆಸ್ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ರೈಲ್ವೆ ಇಲಾಖೆ ಮುಂದುವರಿಸಿದೆ.
ರಾತ್ರಿ ವೇಳೆ ಸಂಚರಿಸುವ ಮೈಸೂರು ತಾಳಗುಪ್ಪ(16227/16228) ಎಕ್ಸ್ಪ್ರೆಸ್ ರೈಲು ಮತ್ತು ಹಗಲಿನಲ್ಲಿ ಹಾಸನ ಮಾರ್ಗವಾಗಿ ಸಂಚರಿಸುವ ಮೈಸೂರು ತಾಳಗುಪ್ಪ (16206/16205) ರೈಲುಗಳು ಈ ಎರಡೂ ನಿಲ್ದಾಣಗಳಲ್ಲಿ ತಾತ್ಕಾಲಿಕವಾಗಿ ತಲಾ 1 ನಿಮಿಷ ನಿಲುಗಡೆ ಮಾಡಲಾಗುತ್ತಿತ್ತು. ಪ್ರಯಾಣಿಕರ ಅಪೇಕ್ಷೆ ಮೇರೆಗೆ ತಾತ್ಕಾಲಿಕ ನಿಲುಗಡೆಯನ್ನು 2026ನೇ ಫೆಬ್ರವರಿ 23ರ ವರೆಗೆ ಮುಂದುವರಿಸಲಾಗಿದೆ.
![]()
ಇದನ್ನೂ ಓದಿ » ಕುವೆಂಪು ವಿಶ್ವವಿದ್ಯಾಲಯಕ್ಕೆ ದೇಶದಲ್ಲೇ 30ನೇ ರ್ಯಾಂಕ್, ಏನಿದು ರ್ಯಾಂಕಿಂಗ್? ವಿವಿ ಪಡೆದ ಅಂಕಗಳೆಷ್ಟು?
ರೈಲುಗಳು ಕಾಯಂ ಆಗಿ ನಿಲುಗಡೆ ಮಾಡಲು ಈ ನಿಲ್ದಾಣಗಳಲ್ಲಿ ಪ್ರಯಾಣಿಕರು ಹೆಚ್ಚು ಟಿಕೆಟ್ ಖರೀದಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದ್ದಾರೆ.
mysore talaguppa trains to stop at kumsi and arasalu Railway Station
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()