WHATSAPPನಿಂದ ಮಹತ್ವದ UPDATE, ಇನ್ಮುಂದೆ GROUPನಿಂದ EXIT ಆಗೋದು ಬಲು ಸುಲಭ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | SOFTWARE NEWS

ವಾಟ್ಸಪ್ ಸಂಸ್ಥೆ ದಿನಕ್ಕೊಂದು ಹೊಸ SOFTWARE UPDATE ಒದಗಿಸುತ್ತಿದೆ. ಈ UPDATEಗಳಿಂದ WHATSAPP ಬಳಕೆ ಮತ್ತಷ್ಟು ಸುಲಭ ಮತ್ತು ವಿಭಿನ್ನ ಫೀಲ್ ಕೊಡುತ್ತಿದೆ. ಈಗ WHATSAPP ಮತ್ತೊಂದು UPDATE ಬಿಡುಗಡೆಗೆ ಸಿದ್ಧವಾಗಿದೆ. ಇನ್ಮುಂದೆ ಯಾವುದೆ WHATSAPP GROUPಗಳಿಂದ ನೀವು EXIT ಆದರೆ ಯಾರಿಗೂ ಗೊತ್ತೇ ಆಗುವುದಿಲ್ಲವಂತೆ.

Shimoga Nanjappa Hospital

ಎಷ್ಟೋ ಭಾರಿ ಕೆಲವು ವಾಟ್ಸಪ್ ಗ್ರೂಪ್’ಗಳು ಭಾರಿ ಕಿರಿಕಿರಿ ಅನಿಸುತ್ತವೆ. ಆದರೆ ಅವುಗಳಿಂದ ಎಗ್ಸಿಟ್ ಆದರೆ, ಗ್ರೂಪ್ ಸದಸ್ಯರು ಏನಂದುಕೊಳ್ಳುತ್ತಾರೋ ಅನ್ನುವ ಯೋಚನೆ. ಇದಕ್ಕೆಲ್ಲ ಈಗ ವಾಟ್ಸಪ್ ಸಂಸ್ಥೆ ಪರಿಹಾರ ಮಾರ್ಗ ಕಂಡುಕೊಂಡಿದೆ.

ಸೈಲೆಂಟಾಗಿ ಹೊರ ಬರಬಹುದು

ಇನ್ಮುಂದೆ ವಾಟ್ಸಪ್ ಗ್ರೂಪ್’ಗಳಿಂದ ಸುಲಭವಾಗಿ ಎಗ್ಸಿಟ್ ಆಗಬಹುದು. ನೀವು ಎಗ್ಸಿಟ್ ಆಗಿರುವ ವಿಚಾರ ಗ್ರೂಪ್’ನ ಯಾವ ಸದಸ್ಯರಿಗೂ ಗೊತ್ತೇ ಆಗುವುದಿಲ್ಲ. ಅಡ್ಮಿನ್ ಅಥವಾ ಅಡ್ಮಿನ್’ಗಳ ಹೊರತು ಮತ್ಯಾರಿಗೂ ನೀವು ಎಗ್ಸಿಟ್ ಆಗುವುದು ತಿಳಿಯುವುದೆ ಇಲ್ಲ. ಸೈಲೆಂಟ್ ಆಗಿ ಗ್ರೂಪ್’ನಿಂದ ಹೊರ ಬಂದು ನಿಶ್ಚಿಂತೆಯಿಂದ ಇರಬಹುದಾಗಿದೆ.

ಹೇಗಿರುತ್ತೆ ಈ ಹೊಸ ಫೀಚರ್?

ವಾಟ್ಸಪ್ ಗ್ರೂಪ್’ನಿಂದ ಸುಲಭವಾಗಿ ಹೊರ ಬರಬಹುದಾಗಿದೆ. ಗ್ರೂಪ್’ನಿಂದ ಎಗ್ಸಿಟ್ ಆಗಿರುವ ವಿಚಾರ ಯಾರಿಗೂ ಗೊತ್ತಾಗುವುದಿಲ್ಲ. ನೀವು LEFT ಆಗಿರುವ ವಿಚಾರವನ್ನು ಗ್ರೂಪ್’ನಲ್ಲಿ ಪ್ರದರ್ಶಿಸುವುದಿಲ್ಲ. ಆದರೆ ಗ್ರೂಪ್ ಅಡ್ಮಿನ್ ಅಥವಾ ಅಡ್ಮಿನ್’ಗಳಿಗೆ ಮಾತ್ರ ಈ ಕುರಿತು ನೋಟಿಫಿಕೇಷನ್ ಹೋಗಲಿದೆ.

ಸದ್ಯ ಈ ಫೀಚರ್ (SOFTWARE) ಇನ್ನೂ ಪ್ರಯೋಗದ ಹಂತದಲ್ಲಿದೆ. ಬಳಿಕ ಬೀಟಾ ವರ್ಷನ್’ನಲ್ಲಿ ಪ್ರಾಯೋಗಿಕವಾಗಿ ಬಿಡುಗಡೆ ಮಾಡಲಾಗುತ್ತದೆ. ಸಾಧಕ ಬಾಧಕದ ಪರಿಶೀಲನೆ ಬಳಿಕ ಉಳಿದ ಬಳಕೆದಾರರಿಗೂ ಈ ಫೀಚರ್ ಲಭ್ಯವಾಗಲಿದೆ.

ಇದನ್ನೂ ಓದಿ | ಮಹಿಳೆಯರೆ ಹುಷಾರ್, WORK FROM HOME ಹೆಸರಲ್ಲಿ ನಡೆಯುತ್ತಿದೆ ವಂಚನೆ, ಶಿವಮೊಗ್ಗದಲ್ಲಿ ಕೇಸ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 30, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment