ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ |SHIMOGA NEWS | 11 DECEMBER 2020
ಶಿವಮೊಗ್ಗ – ಭದ್ರಾವತಿ ನಡುವೆ ಸಂಚರಿಸುತ್ತಿದ್ದ KSRTC ಬಸ್ ಒಂದಕ್ಕೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಘಟನೆಯಲ್ಲಿ ಬಸ್ಸಿನ ಗಾಜು ಪುಡಿಯಾಗಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಮಾಚೇನಹಳ್ಳಿ ಬಳ್ಳಿ ನಗರ ಸಾರಿಗೆ ಬಸ್ಗೆ ಕಲ್ಲು ತೂರಿರುವ ವರದಿಯಾಗಿದೆ. ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ ಎಂದು ಹೇಳಲಾಗುತ್ತಿದೆ.
RELATED NEWS | ಶಿವಮೊಗ್ಗದಲ್ಲಿ KSRTC ಬಸ್ ಸಂಚಾರ ಬಂದ್, ಬಸ್ಸಿಗಾಗಿ ಕಾದು ಕಾದು ಹೈರಾಣಾದ ಪ್ರಯಾಣಿಕರು
ನೌಕರರು ಮುಷ್ಕರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇವತ್ತು ಸರ್ಕಾರಿ ಸಾರಿಗೆ ಬಸ್ಗಳು ಸಂಚಾರ ಸ್ಥಗಿತವಾಗಿತ್ತು. ಶಿವಮೊಗ್ಗ – ಭದ್ರಾವತಿ ನಡುವೆ ಬಸ್ ಸಂಚಾರ ಸಾಮಾನ್ಯ ದಿನದ ಹಾಗೆ ಇತ್ತು. ಆದರೆ ಕಲ್ಲು ತೂರಿರುವುದರಿಂದ ತಾತ್ಕಾಲಿಕವಾಗಿ ಬಸ್ ಸಂಚಾರ ನಿಲ್ಲಿಸಲಾಗಿತ್ತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಶಿವಮೊಗ್ಗ ಲೈವ್.ಕಾಂ