ಹರ್ಷ ಹತ್ಯೆ ಬಳಿಕ ಶಾಂತಿ ಭಂಗ, ವಿಚಾರಣೆಗೆ ಹಾಜರಾಗದವರಿಗೆ ನೊಟೀಸ್, ಎಷ್ಟು ಜನಕ್ಕೆ ನೊಟೀಸ್ ಕೊಡಲಾಗಿದೆ?
SHIVAMOGGA LIVE NEWS | 11 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬಳಿಕ ಸಾರ್ವಜನಿಕರ ಶಾಂತಿಭಂಗಕ್ಕೆ ಕುತ್ತು ತಂದ ಆರೋಪದ ಅಡಿ 379 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ವಿಚಾರಣೆಗೆ ಹಾಜರಾಗದವರ ಮೇಲೆ ತಹಸೀಲ್ದಾರ್ ಕೋರ್ಟ್ನಿಂದ ವಾರಂಟ್ ಜಾರಿ ಮಾಡಲಾಗಿದೆ. ಮಂಗಳವಾರ ಮತ್ತು ಬುಧವಾರ 309 ಮಂದಿಗೆ ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ತಹಸೀಲ್ದಾರ್ ಕೋರ್ಟ್ ನೋಟಿಸ್ ನೀಡಿತ್ತು. ಆದರೆ ಅದರಲ್ಲಿ ಬಹಳಷ್ಟು ಮಂದಿ ಗೈರು ಹಾಜರಾಗಿದ್ದಾರೆ. ಮಂಗಳವಾರ 209ರಲ್ಲಿ 150 ಮತ್ತು ಬುಧವಾರ 100ರಲ್ಲಿ … Read more