ಸ್ಮಶಾನದ ಬಳಿ ಅನುಮಾನಾಸ್ಪದ ವರ್ತನೆ, ಯುವಕನಿಗೆ ಮೆಡಿಕಲ್ ಟೆಸ್ಟ್, ಅರೆಸ್ಟ್

Doddapete police station in shimoga

SHIVAMOGGA LIVE NEWS | 8 ಮಾರ್ಚ್ 2022 ಸ್ಮಾಶನವೊಂದರ ಬಳಿ ಅನಮಾನಾಸ್ಪದವಾಗಿ ವರ್ತಿಸುತ್ತ ಕುಳಿತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ.. ಅಣ್ಣಾನಗರದ ಉಮೇಶ ಅಲಿಯಾಸ್ ದಸ್ಕ (23) ಬಂಧಿತ. ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ಶರಾವತಿ ನಗರ ಸ್ಮಶಾನದ ಬಳಿ ಉಮೇಶ ಅನುಮಾನಾಸ್ಪವಾಗಿ ವರ್ತಿಸುತ್ತ ಕುಳಿತಿದ್ದ. ಆತನನ್ನು ಕರೆದು ವಿಚಾರಣೆ ಮಾಡಿದಾಗ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ | ಶಿವಮೊಗ್ಗದ ಖಾಸಗಿ ಬಸ್ … Read more

ಇವತ್ತಿನ ಅಡಕೆ ಧಾರಣೆ | 7 ಮಾರ್ಚ್ 2022

Areca Price in Shimoga APMC

SHIVAMOGGA LIVE NEWS | 7 ಮಾರ್ಚ್ 2022 ಶಿವಮೊಗ್ಗ ಸೇರಿ ರಾಜ್ಯದ ವಿವಿಧೆಡೆಯ ಇವತ್ತಿನ ಅಡಕೆ ಧಾರಣೆ ಶಿವಮೊಗ್ಗ ಮಾರುಕಟ್ಟೆ ಗೊರಬಲು 17609 34099 ಬೆಟ್ಟೆ 47019 50800 ರಾಶಿ 43000 45599 ಸರಕು 52100 76100 ಸಾಗರ ಮಾರುಕಟ್ಟೆ ಕೆಂಪುಗೋಟು 25699 39499 ಕೋಕ 8290 29899 ಚಾಲಿ 23699 37599 ಬಿಳೆ ಗೋಟು 13899 29899 ರಾಶಿ 33199 46119 ಸಿಪ್ಪೆಗೋಟು 8992 19369 ಶಿರಸಿ ಮಾರುಕಟ್ಟೆ ಚಾಲಿ 33109 41418 ಬೆಟ್ಟೆ 30899 … Read more

ಹರ್ಷ ಹತ್ಯೆ ಕೇಸ್, 10 ಆರೋಪಿಗಳಿಗೆ ಮತ್ತೆ ನ್ಯಾಯಾಂಗ ಬಂಧನ

Shimoga District Court

SHIVAMOGGA LIVE NEWS | 7 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಹತ್ತು ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಫೆ.25ರಿಂದ 11 ದಿನ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ವಹಿಸಲಾಗಿತ್ತು. ಹರ್ಷ ಹತ್ಯೆ ಪ್ರಕರಣ ಸಂಬಂಧ ಹತ್ತು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣ ಸಂಬಂಧ ಹಲವು ಮಾಹಿತಿಗಳು ಲಭ್ಯವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇವತ್ತು ಆರೋಪಿಗಳನ್ನು ಪುನಃ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇವತ್ತಿನಿಂದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳನ್ನು ಬಂಧಿಸಿದ್ದ … Read more

ಜಿಲ್ಲಾಧಿಕಾರಿ ಕಚೇರಿ ಮುಂದೆ ಕಣ್ಣೀರು ಹಾಕಿದ ಹರ್ಷ ತಾಯಿ, ಅಕ್ಕ

Harsha-Sister-Mother-Cries-at-DC-Office

SHIVAMOGGA LIVE NEWS | 7 ಮಾರ್ಚ್ 2022 ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ತಾಯಿ ಇವತ್ತು ಕಣ್ಣೀರು ಹಾಕಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದರು. ಅಲ್ಲದೆ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಘೋಷಣೆ ಕೂಗಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಇವತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಕೊನೆಯ ಹಂತದಲ್ಲಿ ಮೃತ ಹರ್ಷನ ಕುಟುಂಬದವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು. ಕಣ್ಣೀರು ಹಾಕಿದ ತಾಯಿ, ಸಹೋದರಿ ಪ್ರತಿಭಟನಾ ಸ್ಥಳಕ್ಕೆ … Read more

ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆ ವೇಳೆ ಜೇನು ದಾಳಿ

Honey-Bee-attack-During-Protest

SHIVAMOGGA LIVE NEWS | 7 ಮಾರ್ಚ್ 2022 ಹರ್ಷ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಈ ವೇಳೆ ಜೇನು ದಾಳಿಯಾಗಿ ಹಲವರು ಗಾಯಗೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಜೇನುಗಳು ದಾಳಿ ನಡೆಸಿವೆ. ಹಲವರಿಗೆ ಜೇನುಗಳು ಕಚ್ಚಿದ್ದು, ಗಾಯಗೊಂಡಿದ್ದಾರೆ. ಇದನ್ನೂ ಓದಿ | ಹರ್ಷ ಹತ್ಯೆ ವಿರುದ್ಧ ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಗಳ ಆಕ್ರೋಶ ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲೂಕು ಕಚೇರಿ ಕಟ್ಟಡದಲ್ಲಿ ಹಲವು ಕಡೆಗೆ ಜೇನುಗಳು ಗೂಡು … Read more

ಹರ್ಷ ಹತ್ಯೆ ವಿರುದ್ಧ ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಗಳ ಆಕ್ರೋಶ

Shimoga-VHP-protest-against-Harsha-Murder.

SHIVAMOGGA LIVE NEWS | 7 ಮಾರ್ಚ್ 2022 ಹರ್ಷ ಹತ್ಯೆ ಖಂಡಿಸಿ ಶಿವಮೊಗ್ಗದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಇವತ್ತು ಪ್ರತಿಭಟನೆ ನಡೆಸಿದರು. ಹತ್ಯೆ ಪ್ರಕರಣದಲ್ಲಿ ಭಾಗಿಯಾದವರನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲೆಯ ವಿವಿಧೆಡೆಯಿಂದ ಕಾರ್ಯಕರ್ತರು ಪ್ರತಿಭಟನೆಗೆ ಆಗಮಿಸಿದ್ದರು. 4 ಪ್ರಮುಖ ಡಿಮಾಂಡ್ ಬೇಡಿಕೆ 1 – ಹರ್ಷ ಹತ್ಯೆ ಪ್ರಕರಣ ಸಂಬಂಧ ಎಲ್ಲರನ್ನು ಕೂಡಲೆ ಬಂಧಿಸಬೇಕು. … Read more

BSNL ವಿರುದ್ಧ ಗ್ರಾಮಸ್ಥರ ಸಿಟ್ಟು, ಅಧಿಕಾರಿಗಳಿಗೆ ಒಂದು ವಾರ ಗಡುವು

Aramanekoppa-Villagers-Protest-against-BSNL

SHIVAMOGGA LIVE NEWS | 7 ಮಾರ್ಚ್ 2022 ಬಿಎಸ್ಎನ್ಎಲ್ ಅಸಮರ್ಪಕ ಸಂಪರ್ಕದ ವಿರುದ್ಧ ಹೊಸನಗರ ತಾಲೂಕು ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತಿಮನೆ ದೂರವಾಣಿ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅಧಿಕಾರಿಗಳಿಗೆ ಒಂದು ವಾರದ ಗಡುವು ಕೂಡ ನೀಡಿದ್ದಾರೆ. ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವೇನು? ♦ ಮತ್ತಿಮನೆ ಕೇಂದ್ರದ ವ್ಯಾಪ್ತಿಯಲ್ಲಿ ಮತ್ತಿಮನೆ, ಸಮಗೋಡು, ಅರಮನೆಕೊಪ್ಪ, ಕಿರುಗುಳಿಗೆ, ಹಲಸಿನಕಟ್ಟೆ, ಓತನಾಡಿ, ತರುವೆ, ಕುಂದಗಲ್ಲು ಸೇರಿದಂತೆ ಹಲವು ಗ್ರಾಮಗಳು ಬರಲಿವೆ. ಇಲ್ಲಿ 250ಕ್ಕೂ ಹೆಚ್ಚು ಸ್ಥಿರ ದೂರವಾಣಿ … Read more

ಶಿವಮೊಗ್ಗದಲ್ಲಿ ಪಿಯು ಕಾಲೇಜುಗಳ ಬಗ್ಗೆ ವಾಟ್ಸಪ್ ಮೆಸೇಜ್ ನಿಜಾನಾ, ಡಿಡಿಪಿಯು ಹೇಳಿದ್ದೇನು?

shivamogga graphics map

SHIVAMOGGA LIVE NEWS | 7 ಮಾರ್ಚ್ 2022 ಶಿವಮೊಗ್ಗ ನಗರದ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಮೆಸೇಜುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ. ಡಿಡಿಪಿಯು ಸ್ಪಷ್ಟನೆ ಏನು? ‘ಮಾರ್ಚ್ 7ರಂದು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದೆ. ಈ ಸುದ್ದಿ … Read more

ಅರಲಗೋಡು ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮೇಲೆ ಬಿದ್ದ ಮರ

sagara graphics

SHIVAMOGGA LIVE NEWS | 7 ಮಾರ್ಚ್ 2022 ಸರ್ಕಾರಿ ವಸತಿ ಗೃಹದ ಮೇಲೆ ಮರ ಉರುಳಿ, ಮನೆ ಮತ್ತು ಅದರ ಮುಂದೆ ನಿಲ್ಲಸಿದ್ದ ಬೈಕ್ ಸಂಪೂರ್ಣ ಹಾನಿಗೀಡಾಗಿವೆ. ಸಾಗರ ತಾಲೂಕು ಅರಲಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದರೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಆರೋಗ್ಯ ಸಹಾಯಕಿ ಗೌರಮ್ಮ ಅವರ ಸರ್ಕಾರಿ ವಸತಿಗೃಹದ ಮೇಲೆ ಮರ ಬಿದ್ದಿದೆ. ಮನೆಯಲ್ಲಿ ಇದ್ದವರಿಗೆ ಯಾವುದೆ ಸಮಸ್ಯೆ ಆಗಿಲ್ಲ. ಮರ ಬಿದ್ದಿದ್ದರಿಂದ ಮನೆ ನೆಲಸಮವಾಗಿದೆ. ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್’ಗೆ ಹಾನಿಯಾಗಿದೆ. ಇನ್ನು, ವಿಚಾರ … Read more

ಸೋಮಿನಕೊಪ್ಪದಲ್ಲಿ ಮೆಕ್ಕೆಜೋಳದ ರಾಶಿಗೆ ಬೆಂಕಿ

Jowar-Caught-fire-in-Sominakopp

SHIVAMOGGA LIVE NEWS | 7 ಮಾರ್ಚ್ 2022 ಮೆಕ್ಕೆಜೋಳದ ರಾಶಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಹಾನಿ ಉಂಟಾಗಿದೆ. ಶಿವಮೊಗ್ಗದ ಸೋಮಿನಕೊಪ್ಪದಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಕುಮಾರಪ್ಪ, ನರಸಿಂಹಪ್ಪ, ಸರಸ್ವತಮ್ಮ ಅವರಿಗೆ ಸೇರಿದ ಮೆಕ್ಕೆಜೋಳದ ರಾಶಿಗೆ ಬೆಂಕಿ ತಗುಲಿದೆ. ಸುಮಾರು 210 ಕ್ವಿಂಟಾಲ್ ಮೆಕ್ಕೆ ಜೋಳವನ್ನು ಒಂದು ಕಡೆ ರಾಶಿ ಮಾಡಿ ಇಡಲಾಗಿತ್ತು. ಇದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಅಗ್ನಿಶಾಮಕ ಸಿಬ್ಬಂದಿ ಗ್ರಾಮಸ್ಥರ ನೆರವಿನೊಂದಿಗೆ ಬೆಂಕಿ ನಂದಿಸಿದರು. ಬೆಂಕಿಯಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. … Read more