ಕಡಿಮೆಯಾಯ್ತು ಥಂಡಿ ವಾತಾವರಣ, ಇವತ್ತೂ ಇರುತ್ತಾ ಬಿಸಿಲಿನ ಅಬ್ಬರ? ಶಿವಮೊಗ್ಗದ ಹವಾಮಾನ ವರದಿ

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಪ್ರಮಾಣ ಕಡಿಮೆಯಾಗಿದ್ದು, ಬಿಸಿಲಿನ ಅಬ್ಬರ ಜೋರಾಗಿದೆ. ಇವತ್ತೂ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಕೇರಳ ರಾಜ್ಯಾದ್ಯಂತ ಇವತ್ತು ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದ್ದು, ಜೋರು ಮಳೆಯಾಗುವ ಸಾಧ್ಯತೆ ಇದೆ. ಇದರ ಪರಿಣಾಮ ರಾಜ್ಯದ ವಿವಿಧೆಡೆ ತಾಪಮಾನದಲ್ಲಿ ವ್ಯತ್ಯಾಸ ಸಾಧ್ಯತೆ ಇದೆ. ಇತ್ತ ಶಿವಮೊಗ್ಗದಲ್ಲಿ ಕಳೆದ ಎರಡು ದಿನದಿಂದ ಚಳಿ ಪ್ರಮಾಣ ತುಸು ಕಡಿಮೆಯಾಗಿದೆ. ನಡುರಾತ್ರಿ ಬಳಿಕ ಮತ್ತು ಬೆಳಗಿನ ಜಾವದ ಹೊತ್ತಿಗೆ ಥಂಡಿ ವಾತಾವರಣ … Read more

ಶಿವಮೊಗ್ಗ ಸಿಟಿಯ ಹಲವೆಡೆ ನಾಳೆ ಅರ್ಧ ದಿನ ವಿದ್ಯುತ್‌ ವ್ಯತ್ಯಯ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ನಗರ ಉಪ ವಿಭಾಗ-2ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ನ.14 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕೆ.ಆರ್.ಕುಡಿಯುವ ನೀರಿನ ಘಟಕ, ಹಳೇ ಮಂಡ್ಲಿ, ಗಂಧರ್ವ ನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸವಾಯಿಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಸ್ ನಗರ 1 ರಿಂದ 4ನೇ ಕ್ರಾಸ್, ನಾರಾಯಣ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ, ಅಲ್ಲಲ್ಲಿ ಧರೆಗುರುಳಿದ ಮರ, ರಸ್ತೆ ಮೇಲೆ ಹರಿದ ನೀರು

rainfall-in-Shimoga-and-sagara.

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಇವತ್ತು ಜೋರು ಮಳೆಯಾಗಿದೆ (Rainfall). ಹಲವೆಡೆ ಮರಗಳು ಧರೆಗುರುಳಿದ್ದು, ಆಸ್ತಿಪಾಸ್ತಿಗೆ ಹಾನಿಯಾಗಿದೆ. ಇನ್ನೊಂದೆಡೆ ಗುರುವಾರ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹಾಗಾಗಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ ನಗರ ಮತ್ತು ತಾಲೂಕಿನ ವಿವಿಧೆಡೆ ಇವತ್ತು ಜೋರು ಮಳೆಯಾಗಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ವೇಳಗೆ ನಗರದಲ್ಲಿ ಭಾರಿ ಮಳೆಯಾಯಿತು. ಅಲ್ಲಲ್ಲಿ ರಸ್ತೆಗಳ ಮೇಲೆ ನೀರು ಹರಿದಿತ್ತು. ತಾಲೂಕು ಕಚೇರಿ ಮುಂಭಾಗ ಮರ ಬಿದ್ದು ರಸ್ತೆ ಬದಿಯಲ್ಲಿದ್ದ ಶೆಡ್‌ಗಳಿಗೆ … Read more

ಶಿವಮೊಗ್ಗದಲ್ಲಿ ಬಿಸಿಲು ಜೋರು, ಧಗೆ ಹೆಚ್ಚಳ, ಎಲ್ಲೆಲ್ಲಿ ಎಷ್ಟಿರುತ್ತೆ ಉಷ್ಣಾಂಶ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಲಿನ ಅಬ್ಬರ ಮತ್ತು ಧಗೆ ಹೆಚ್ಚಳವಾಗಿದೆ. ಫ್ಯಾನು, ಎ.ಸಿ ಇಲ್ಲದೆ ಜನರು ಮನೆ, ಕಚೇರಿ, ಅಂಗಡಿಗಳಲ್ಲಿ ಇರಲು ಸಾಧ್ಯವಿಲ್ಲದಂತಾಗಿದೆ. ಜಿಲ್ಲೆಯಲ್ಲಿ ಇವತ್ತು ಕೂಡ ಉಷ್ಣಾಂಶ ಹೆಚ್ಚಿರುವ (Weather Report) ಸಾಧ್ಯತೆ ಇದೆ. (ಮತ್ತಷ್ಟು ಮಾಹಿತಿ ಈ ಜಾಹೀರಾತುಗಳ ಕೆಳಗಿದೆ) ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ತಾಲೂಕು ಗರಿಷ್ಠ ತಾಪಮಾನ ಕನಿಷ್ಠ ತಾಪಮಾನ ಶಿವಮೊಗ್ಗ 36 23 ಭದ್ರಾವತಿ 36 23 ತೀರ್ಥಹಳ್ಳಿ 35 27 ಸಾಗರ 35 26 ಹೊಸನಗರ 35 26 … Read more

ಶಿವಮೊಗ್ಗದಲ್ಲಿ ಬೆಳಗ್ಗೆ ವರ್ಕ್‌ಶಾಪ್‌ ಬಳಿ ಬಂದ ಮಾಲೀಕನಿಗೆ ಕಾದಿತ್ತು ಶಾಕ್

crime name image

SHIMOGA NEWS, 2 OCTOBER 2024 : ವರ್ಕ್‌ಶಾಪ್‌ನ (Work Shop) ಬಾಗಿಲಿನ ಬೀಗ ಮುರಿದು ಒಳಗಿದ್ದ ಕಾರು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಬೈಪಾಸ್‌ ರಸ್ತೆಯಲ್ಲಿರುವ ವರ್ಕ್‌ಶಾಪ್‌ನಲ್ಲಿ ಘಟನೆಯಾಗಿದೆ. ಸಯ್ಯದ್‌ ಜಮಾಲ್‌ ಇಮ್ತಿಯಾಜ್‌ ಎಂಬುವವರಿಗೆ ಸೇರಿದ ವೋಕ್ಸ್‌ವ್ಯಾಗನ್‌ ಕಾರು ಕಳುವಾಗಿದೆ. ರಿಪೇರಿ ಇದ್ದಿದ್ದರಿಂದ ತಮ್ಮ ಸಂಬಂಧಿಗೆ ಸೇರಿದ ವರ್ಕ್‌ಶಾಪ್‌ನಲ್ಲಿ ಕಾರು ಬಿಟ್ಟಿದ್ದರು. ವರ್ಕ್‌ಶಾಪ್‌ನವರು ಕಾರನ್ನು ಒಳಗೆ ನಿಲ್ಲಿಸಿ ರಾತ್ರಿ ಬೀಗ ಹಾಕಿ ತೆರಳಿದ್ದರು. ಮರುದಿನ ಬೆಳಗ್ಗೆ ಬಂದಾಗ ವರ್ಕ್‌ಶಾಪ್‌ನ ಬಾಗಿಲಿನ ಬೀಗ ಮುರಿದು ಕಾರನ್ನು ಕಳವು ಮಾಡಲಾಗಿತ್ತು. … Read more

ಇವತ್ತಿನಿಂದ ಎರಡು ದಿನ ಮಿನಿಸ್ಟರ್‌ ಶಿವಮೊಗ್ಗ ಜಿಲ್ಲಾ ಪ್ರವಾಸ

Madhu-Bangarapap-Speaks-to-media-at-shimoga-airport

SHIMOGA NEWS, 15 SEPTEMBER 2024 : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸೆ.15 ಮತ್ತು 16ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ? ಸೆ.15ರಂದು ಬೆಳಗ್ಗೆ 8.50ಕ್ಕೆ ಮಹಾನಗರ ಪಾಲಿಕೆ ಆವರಣದಲ್ಲಿರುವ ಡಾ. ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಬೆಳಗ್ಗೆ 9.15ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ರಚನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಸೊರಬದ ರಂಗಮಂದಿರದಲ್ಲಿ ತಾಲೂಕಿನ … Read more

ಮಂಗನ ಕಾಯಿಲೆಗೆ ತುತ್ತಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯ ಸಾವು, ಏನಿದು ಮಂಗನ ಕಾಯಿಲೆ? ಲಕ್ಷಣವೇನು?

Grama-Panchayat-Member-Dies-of-KFD-in-Aralagodu-Village

SHIVAMOGGA LIVE NEWS | MONKEY FEVER | 03 ಮೇ 2022 ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತೆ ಮಂಗನ ಕಾಯಿಲೆ ಆತಂಕ ಶುರುವಾಗಿದೆ. KFD ಸೋಂಕಿಗೆ ತುತ್ತಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಬಲಿಯಾಗಿದ್ದಾರೆ. ಅರಳಗೋಡು ಗ್ರಾಮ ಪಂಚಾಯಿತಿ ಸದಸ್ಯ ರಾಮಸ್ವಾಮಿ (55) ಮೃತರು. ಏಪ್ರಿಲ್ 24ರಂದು ರಾಮಸ್ವಾಮಿ ಅವರಿಗೆ ಜ್ವರ ಬಂದಿತ್ತು. ಈ ಹಿನ್ನೆಲೆ ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಾಮಸ್ವಾಮಿ ಅವರಿಗೆ ಕೆಎಫ್’ಡಿ (ಮಂಗನ ಕಾಯಿಲೆ) ಸೋಂಕು ತಗುಲಿರುವುದು ದೃಢವಾಗಿತ್ತು. ಜ್ವರ … Read more

ಶಿವಮೊಗ್ಗದ ನಡು ರಸ್ತೆಯಲ್ಲಿ ಒಲೆ ಹಚ್ಚಿದರು, ಪ್ರಧಾನಿ ಮುಖಕ್ಕೆ ಮಸಿ ಬಳಿದರು

Youth Congress Protest against petrol diesel price

SHIVAMOGGA LIVE NEWS |Petrol – Diesel Price | 9 ಏಪ್ರಿಲ್ 2022 ಪ್ರತಿದಿನ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಸರ್ಕಾರದ ವಿರುದ್ಧ ಬಿಜೆಪಿ ಹಠಾವೋ ದೇಶ್ ಬಚಾವೋ ಘೋಷಣೆಯೊಂದಿಗೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಸೌದೆ ಒಲೆ ಹಚ್ಚಿ, ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಮಸಿ ಬಳಿದು ಪ್ರತಿಭಟನೆ ನಡೆಸಲಾಯಿತು. ಜನರ ಮೇಲೆ ನಿತ್ಯ ಬರೆ ಪ್ರತಿದಿನ ಅಡುಗೆ … Read more

‘ಶಾಸಕರಿಗೇಕೆ ಗನ್ ಮ್ಯಾನ್ ಬೇಕು, ಬ್ರಿಟೀಷ್ ಕಾನೂನುಗಳಿಂದ ನರಳುತ್ತಿದ್ದಾರೆ ಪೊಲೀಸರು’

Ayanru-Manjunath-And-Rudregowda-MLC

SHIVAMOGGA LIVE NEWS | GUN MAN  | 9 ಏಪ್ರಿಲ್ 2022 ರಾಜ್ಯದ ಎಲ್ಲಾ ಶಾಸಕರಿಗೆ ನೀಡಿರುವ ಗನ್ ಮನ್ ವ್ಯವಸ್ಥೆ ತೆಗೆದು ಹಾಕಬೇಕು. ಔರಾದ್ಕರ್ ವರದಿಯನ್ನು ಸರ್ಕಾರ ಮರು ವಿಮರ್ಶೆಗೆ ಒಳಪಡಿಸಬೇಕು. ಇಲ್ಲವಾದರೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಪೊಲೀಸ್ ಇಲಾಖೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸು ಸರ್ಕಾರ ನೇಮಿಸಿದ ಔರಾದ್ಕರ್ ವರದಿಯಲ್ಲಿ ಸಾಕಷ್ಟು ನ್ಯೂನತೆಗಳಿವೆ ಎಂದರು. ನೌಕರ … Read more