ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ನಟ ಪ್ರಥಮ್ ನೆರವು
ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಅವರ ಕುಟುಂಬಕ್ಕೆ ನಟ, ನಿರ್ದೇಶಕ ಪ್ರಥಮ್ ನೆರವು ಘೋಷಿಸಿದ್ದಾರೆ. ಈ ಸಂಬಂಧ ಫೇಸ್ ಬುಕ್’ನಲ್ಲಿ ಪೋಸ್ಟ್ ಪ್ರಕಟಿಸಿದ್ದಾರೆ. ತಮ್ಮ Olle Hudga Pratham ಫೇಸ್ ಬುಕ್ ಖಾತೆಯ ಮೂಲಕ ನೆರವು ಪ್ರಕಟಿಸಿದ್ದಾರೆ. ಅಲ್ಲದೆ ಎಲ್ಲರು ಹರ್ಷನ ಕುಟುಂಬಕ್ಕೆ ನೆರವಾಗುವಂತೆ ಪ್ರಥಮ್ ಮನವಿ ಮಾಡಿದ್ದಾರೆ.