ಶಿವಮೊಗ್ಗದಲ್ಲಿ ನೀರಿನ ಕಂದಾಯ ಕಟ್ಟಲು ವಿಶೇಷ ಕೌಂಟರ್, ಎಲ್ಲೆಲ್ಲಿ ಸ್ಥಾಪನೆಯಾಗಲಿದೆ?

Shimoga-City-MRS-Drone-Shot

SHIVAMOGGA LIVE NEWS | 11 ಮಾರ್ಚ್ 2022 ನೀರಿನ ಕಂದಾಯ ಪಾವತಿಗೆ ಶಿವಮೊಗ್ಗ ನಗರದಾದ್ಯಂತ ವಿಶೇಷ ಕೌಂಟರ್ ಆರಂಭಿಸಲಾಗುತ್ತಿದೆ. ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗವು ಕೌಂಟರ್ ಪ್ರಾರಂಭಿಸುತ್ತಿದೆ. ಮಾರ್ಚ್ 13ರಂದು 2021-22 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ಈ ಕೌಂಟರ್’ಗಳನ್ನು ತೆಗೆಯಲಾಗುತ್ತಿದೆ. ಎಲ್ಲೆಲ್ಲಿ ಇರುತ್ತೆ ಕೌಂಟರ್? ಸೀಗೆಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣ, ಗೋಪಾಳ 100 ಅಡಿ ರಸ್ತೆ, ಮೋರ್ ಎದುರು, … Read more

ದುರ್ಗಿಗುಡಿ, LLR ರೋಡ್ ಸುತ್ತಮುತ್ತ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

POWER-CUT-UPDATE-NEWs ELECTRICITY

SHIVAMOGGA LIVE NEWS | 11 ಮಾರ್ಚ್ 2022 ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮಾರ್ಚ್ 13ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿವಿಧೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದುರ್ಗಿಗುಡಿ, ಎಲ್.ಎಲ್.ಆರ್.ರಸ್ತೆ, ಜೂವೆಲ್‍ರಾಕ್ ರಸ್ತೆ, ಕಾಮಾಕ್ಷಿ ಬೀದಿ, ಸವಾರ್ ಲೇನ್ ರಸ್ತೆ, ಜೆಪಿಎನ್ ರಸ್ತೆ, ಸಿಮ್ಸ್ ಮೆಡಿಕಲ್ ಕಾಲೇಜ್ ಮತ್ತು ಹಾಸ್ಟೆಲ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, … Read more

ಇವತ್ತಿನ ಅಡಕೆ ಧಾರಣೆ | 11 ಮಾರ್ಚ್ 2022

Areca Price in Shimoga APMC

SHIVAMOGGA LIVE NEWS | 11 ಮಾರ್ಚ್ 2022 ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇವತ್ತಿನ ಅಡಕೆ ಧಾರಣೆ ಶಿವಮೊಗ್ಗ ಮಾರುಕಟ್ಟೆ ಗೊರಬಲು 19069 33859 ಬೆಟ್ಟೆ 47009 50599 ರಾಶಿ 43000 45658 ಸರಕು 51069 75393 ಭದ್ರಾವತಿ ಮಾರುಕಟ್ಟೆ ರಾಶಿ 44799 45849 ಶಿರಸಿ ಮಾರುಕಟ್ಟೆ ಚಾಲಿ 31499 40409 ಬೆಟ್ಟೆ 12919 44209 ಬಿಳೆ ಗೋಟು 22899 32681 ರಾಶಿ 39399 47509 ಸಿದ್ಧಾಪುರ ಮಾರುಕಟ್ಟೆ ಕೋಕ 20609 28339 ಚಾಲಿ 43499 … Read more

ಮನವಿ ಕೊಟ್ಟೂ ಕೊಟ್ಟೂ ಹೈರಾಣು, ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸತ್ಯಾಗ್ರಹ ಶುರು

Dasrakallahalli-Villagers-Protest-Suragitopu

SHIVAMOGGA LIVE NEWS | 11 ಮಾರ್ಚ್ 2022 ಮೂಲ ಸೌಲಭ್ಯಕ್ಕೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಗ್ರಾಮಸ್ಥರು ಸತ್ಯಾಗ್ರಹ ಆರಂಭಿಸಿದ್ದಾರೆ. ಭದ್ರಾವತಿ ತಾಲೂಕು ದಾಸರಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದೆ. ಇಲ್ಲಿನ ಸುರಗಿತೋಪು ಗ್ರಾಮದ ನಿವಾಸಿಗಳು ಬೆಳಗ್ಗೆಯಿಂದ ಸತ್ಯಾಗ್ರಹ ನಡೆಸುತ್ತಿದ್ದಾರೆ. ಎಲ್ಲಾ ಅಧಿಕಾರಿಗಳಿಗೆ ಮನಿವಿ ಕೊಟ್ಟಾಯ್ತು ಸುರಗಿತೋಪು ಗ್ರಾಮದ ಸರ್ವೆ ನಂಬರ್ 16ರಲ್ಲಿ ಸುಮಾರು 20 ಕುಟುಂಬಗಳಿವೆ. ಗುಡಿಸಲಿನಲ್ಲಿ ಇವರು ವಾಸವಾಗಿದ್ದಾರೆ. ಮನೆ ಮತ್ತು ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಹಲವು ವರ್ಷದಿಂದ ಈ … Read more

ಖಾಲಿ ಬಿಂದಿಗೆ ಹಿಡಿದು ಮಹಾನಗರ ಪಾಲಿಕೆ ಮುಂದೆ ಸದಸ್ಯರ ಪ್ರತಿಭಟನೆ

Congress-Protest-for-Drinking-Water-in-Shimoga

SHIVAMOGGA LIVE NEWS | 11 ಮಾರ್ಚ್ 2022 ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡಲು ವಿಫಲವಾದ ಮಹಾನಗರ ಪಾಲಿಕೆ ಆಡಳಿತದ ವಿರುದ್ಧ ಕಾಂಗ್ರೆಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಮೇಯರ್, ಉಪಮೇಯರ್ ಕೊಠಡಿ ಮುಂದೆ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಇವತ್ತು ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು. ತುಂಗಾ ನದಿ ತೀರದಲ್ಲಿದ್ದರೂ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಇದನ್ನು ಪರಿಹರಿಸಬೇಕಿದ್ದ ಮಹಾನಗರ ಪಾಲಿಕೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು. ತ್ರಿಬಲ್ ಎಂಜಿನ್ ಇದ್ದರೂ … Read more

ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ 27 ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು, ವಾಂತಿ, ಆಸ್ಪತ್ರೆಗೆ ದಾಖಲು

Sahyadri-College-students-admitted-to-Hospital.

SHIVAMOGGA LIVE NEWS | 11 ಮಾರ್ಚ್ 2022 ಹೊಟ್ಟನೋವು, ವಾಂತಿಯಾದ ಹಿನ್ನೆಲೆ ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ 27 ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ರಾತ್ರಿ ಘಟನೆ ಸಂಭವಿಸಿದೆ. ವಿದ್ಯಾನಗರದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ನಲ್ಲಿರುವ 27 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಗುರುವಾರ ಮಧ್ಯಾಹ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರಲ್ಲಿ ಸಂಜೆ ವೇಳೆಗೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ಕೂಡಲೆ ವಿದ್ಯಾರ್ಥಿನಿಯರನ್ನು ಸೈನ್ಸ್ ಮೈದಾನದ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಮುಂದುವರೆದಿದ್ದು, ಅಪಾಯದಿಂದ ಪಾರಾಗಿದ್ದಾರೆ. … Read more

ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ, ಗಾಂಧಿ ಬಜಾರ್’ನಲ್ಲಿ ಇವತ್ತು ಚಪ್ಪರ ಪೂಜೆ

Marikamba-Jathre-Flex-in-Shimoga-city.

SHIVAMOGGA LIVE NEWS | 11 ಮಾರ್ಚ್ 2022 ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ ಅಂಗವಾಗಿ ಇವತ್ತು ಚಪ್ಪರ ಪೂಜೆ ನೆರವೇರಿಸಲಾಯಿತು. ಗಾಂಧಿ ಬಜಾರ್’ನಲ್ಲಿ ಚಪ್ಪರ ಪೂಜೆ ನೆರವೇರಿಸಲಾಯಿತು. ಇದರ ಮೂಲಕ ಮಾರಿ ಜಾತ್ರೆಗೆ ಚಾಲನೆ ಸಿಕ್ಕಂತಾಗಿದೆ. ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನ ಸಮಿತಿಯ ಪ್ರಮುಖರು ಇವತ್ತು ಚಪ್ಪರ ಪೂಜೆ ನೆರವೇರಿಸಿದರು. ಮಾರ್ಚ್ 22 ರಿಂದ ಮಾರ್ಚ್ 26ರವರೆಗೆ ಶಿವಮೊಗ್ಗದ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿ  ಜಾತ್ರೆ ನಡೆಯಲಿದೆ. ಫೆಬ್ರವರಿ ತಿಂಗಳಲ್ಲೇ ಜಾತ್ರೆ ನಡೆಯಬೇಕಿತ್ತು. … Read more

ಆನವಟ್ಟಿಯಲ್ಲಿ 35 ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

soraba anavatti graphics

SHIVAMOGGA LIVE NEWS | 11 ಮಾರ್ಚ್ 2022 ಕೋಟ್ಪಾ ಕಾಯ್ದೆ ಉಲ್ಲಂಘಿಸಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿ, ದಂಡ ವಿಧಿಸಿದೆ. ಸೊರಬ ತಾಲೂಕು ಆನವಟ್ಟಿ, ಕೋಟಿಪುರದ 35 ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ. ಕೋಟ್ಪಾ ಕಾಯ್ದೆ ಉಲ್ಲಂಘನೆ ಮಾಡಿ ತಂಬಾಕು ಉತ್ಪನ್ನಗಳ ಮಾರಾಟ ಮಾಡಲಾಗುತ್ತಿತ್ತು. ಈ ಹಿಂದೆ ಗುಲಬಿ ಹೂವು ಕೊಟ್ಟು, ಜಾಗೃತಿ ಮೂಡಿಸಲಾಗಿತ್ತು. ಆದರೂ ಅಂಗಡಿ ಮಾಲೀಕರು ಎಚ್ಚೆತ್ತುಕೊಳ್ಳದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಶಿವಮೊಗ್ಗದ ತಂಬಾಕು ನಿಯಂತ್ರಣ … Read more

ಶಿವಮೊಗ್ಗ ಹೊಸಮನೆಯಲ್ಲಿ ಸ್ಮಾರ್ಟ್ ಸಿಟಿ ಡಾಂಬರೀಕರಣಕ್ಕೆ ಚಾಲನೆ

Smart-City-Dambar-Work-at-hosamane

SHIVAMOGGA LIVE NEWS | 11 ಮಾರ್ಚ್ 2022 ಹೊಸಮನೆ ಬಡಾವಣೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬಡಾವಣೆಯ ಎಲ್ಲಾ ರಸ್ತೆಗಳ ಡಾಂಬರೀಕರಣಕ್ಕೆ ಗುರುವಾರ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಚಾಲನೆ ನೀಡಿದರು. ಹೊಸಮನೆಯ ಶ್ರೀ ವಜ್ರೇಶ್ವರಿ ಗಣಪತಿ ದೇವಸ್ಥಾನದ ಪಕ್ಕದ ರಸ್ತೆಯಿಂದ ಡಾಂಬರೀಕರಣಕ್ಕೆ ಚಾಲನೆ ನೀಡಿ ಮಾತನಾಡಿದ ರೇಖಾ ರಂಗನಾಥ್ ಅವರು, ಈಗಾಗಲೇ ಹೊಸಮನೆ ಬಡಾವಣೆಯೂ ಸಂಪೂರ್ಣ ಸ್ಮಾರ್ಟ್ ಸಿಟಿ ಕಾಮಗಾರಿಗಳು ಮುಗಿಯುವ ಹಂತದಲ್ಲಿ ಬಂದಿದೆ. ಬಾಕ್ಸ್ ಡ್ರೈನೇಜ್, ವಿದ್ಯುತ್ ಭೂಗತ ಕೇಬಲ್’ಗಳು, 24×7 ನೀರಿನ … Read more

ಶಿವಮೊಗ್ಗದಲ್ಲಿ ಮೈಸೂರು ಸಿಲ್ಕ್ಸ್ ರೇಷ್ಮೆ ಸೀರೆಗಳ ಪ್ರದರ್ಶನ, ಮಾರಾಟ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್

Mysore-Silks-Saree-Sale-Inaugurated-by-DC.

SHIVAMOGGA LIVE NEWS | 11 ಮಾರ್ಚ್ 2022 ಶಿವಮೊಗ್ಗದಲ್ಲಿ ಮತ್ತೊಮ್ಮೆ ಮೈಸೂರು ಸಿಲ್ಕ್ಸ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ. ಮೂರು ದಿನದ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಚಾಲನೆ ನೀಡಿದರು. ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಮೈಸೂರು ಸಿಲ್ಕ್ಸ್ ಸೀರೆಗಳ ಪ್ರದರ್ಶನ, ಮಾರಾಟ ಆಯೋಜಿಸಲಾಗಿದೆ. ಮಹಿಳೆಯರ ಮನ ಸೆಳೆಯುವ ಸುಮಾರು 400ಕ್ಕೂ ಹೆಚ್ಚು ಡಿಸೈನ್ ಸೀರೆಗಳು ಇಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ಮೊದಲ ದಿನವೇ ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳೆದ ಭಾರಿ ಮೈಸೂರು ಸಿಲ್ಕ್ಸ್ ಸೀರೆಗಳ … Read more