ಆಯನೂರು ಮಂಜುನಾಥ್‌ ಜನ್ಮದಿನ, ಶಿವಮೊಗ್ಗದಲ್ಲಿ ನಾಳೆ ಇಡೀ ದಿನ ಕಾರ್ಯಕ್ರಮ

Ayanuru-Manjunatha-Followers-press-meet.

ಶಿವಮೊಗ್ಗ: ಮಾಜಿ ಸಂಸದ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರ ಆಯನೂರು ಮಂಜುನಾಥ್‌ ಅವರ 71ನೇ ಜನ್ಮದಿನ ನ.14ರಂದು ವಿಶಿಷ್ಟವಾಗಿ ನಡೆಯಲಿದೆ ಎಂದು ಆಯನೂರು ಮಂಜುನಾಥ್ ಅಭಿಮಾನಿಗಳ ಬಳಗದ ಪರವಾಗಿ ಪಾಲಿಕೆ ಮಾಜಿ ಸದಸ್ಯ ಧೀರರಾಜ್ ಹೊನ್ನವಿಲೆ ತಿಳಿಸಿದರು. ಮಥುರಾ ಹೊಟೇಲ್‌ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗ್ಗೆ 11 ಗಂಟೆಗೆ ಜ್ಯೂಯಲ್ ರಾಕ್ ಹೊಟೇಲ್‌ ಸಮೀಪ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳಿಂದ ದೇವರಿಗೆ ವಿಶೇಷಪೂಜೆ, ಬೆಳಗ್ಗೆ 11.30ಕ್ಕೆ ಕಾಂಗ್ರೆಸ್ ಕಛೇರಿಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ, ಮಧ್ಯಾಹ್ನ … Read more