ಭದ್ರಾವತಿಯಲ್ಲಿ ಬಿಸಿ ಊಟದ ಸಿಬ್ಬಂದಿ ಶಾಲೆಗೆ ಬಂದಾಗ ಕಾದಿತ್ತು ಆಘಾತ

BHADRAVATHI-NEWS-UPDATE

ಭದ್ರಾವತಿ: ಸರ್ಕಾರಿ ಶಾಲೆಯ ಕೊಠಡಿಯ ಬೀಗ ಮುರಿದು 32 ಇಂಚಿನ ಸ್ಯಾಮ್‌ಸಂಗ್‌ ಟಿವಿ ಕಳ್ಳತನ ಮಾಡಲಾಗಿದೆ. ಭದ್ರಾವತಿಯ ಭದ್ರಾ ಕಾಲೋನಿಯ ಸರ್ಕಾರಿ ಶಾಲೆಯಲ್ಲಿ ಘಟನೆ ಸಂಭವಿಸಿದೆ. ಊಟದ ಹಾಲ್‌ನ ಬೀಗ ಮುರಿದ ಕಳ್ಳರು ಒಳಗಿದ್ದ ಟಿವಿಯನ್ನು ಕದ್ದೊಯ್ದಿದ್ದಾರೆ. ಅಡುಗೆ ಸಹಾಯಕಿ ಶಾಲೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಶಿಕ್ಷಕಿ ಉಮಾ ಅವರು ದೂರು ನೀಡಿದ್ದಾರೆ. ಹೊಸಮನೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ, ಶಿವಮೊಗ್ಗದ ಫೋಟೊಗ್ರಾಫರ್‌ … Read more

ಭದ್ರಾವತಿ ಸಿಟಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?‌ ಇಲ್ಲಿದೆ ಲಿಸ್ಟ್

power cut mescom ELECTRICITY

ಭದ್ರಾವತಿ: ನಗರ ಉಪವಿಭಾಗಗಳ ಘಟಕ– 3 ಹಾಗೂ 4ರ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ನಡೆಯುವುದರಿಂದ ಹಲವು ಬಡಾವಣೆಗಳಲ್ಲಿ ನ.13ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೂ ವಿದ್ಯುತ್ ವ್ಯತ್ಯಯ  (Power Cut) ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹೊಸಮನೆ, ಎನ್‌ಎಂಸಿ ರಸ್ತೆ, ಭೋವಿ ಕಾಲೊನಿ, ಸಂತೆ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯಸಾಯಿ ನಗರ, ಶಿವಾಜಿ ವೃತ್ತ, ಹನುಮಂತ ನಗರ, ತಮ್ಮಣ್ಣ ಕಾಲೊನಿ, ಸುಭಾಷ ನಗರ, ವಿಜಯನಗರ, ಕುವೆಂಪುನಗರ, ನೃಪತುಂಗ … Read more

ಎಂಪಿಎಂ, ವಿಐಎಸ್ಎಲ್ ಉಳಿಸುವಂತೆ ಜಮ್ಮು, ಕಾಶ್ಮೀರದಲ್ಲಿ ಭದ್ರಾವತಿ ಯುವಕನ ಪ್ರತಿಭಟನೆ, ಘೋಷಣೆ

ಶಿವಮೊಗ್ಗ ಲೈವ್.ಕಾಂ | 5 ಜುಲೈ 2019 ಎಂಪಿಎಂ ಸ್ಥಗಿತದ ಆದೇಶ, ವಿಐಎಸ್ಎಲ್ ಮಾರಾಟಕ್ಕೆ ಟೆಂಡರ್ ಕರೆದಿರುವುದಕ್ಕೆ ಭದ್ರಾವತಿಯಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ಭದ್ರಾವತಿಯ ಯುವಕನೊಬ್ಬ ಲಡಾಕ್’ನಲ್ಲಿ ಬ್ಯಾನರ್ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಿಂದ ಜಮ್ಮು ಕಾಶ್ಮೀರದ ಲಡಾಕ್’ವರೆಗೂ ಬೈಕ್ ರೈಡ್ ಮಾಡಿದ್ದ ಭದ್ರಾವತಿಯ ಜೀವನ್, ಎಂಪಿಎಂ, ವಿಐಎಸ್ಎಲ್ ಪುನಶ್ಚೇತನ ಮಾಡಬೇಕು ಎಂದು ಆಗ್ರಹಿಸಿ, ಬ್ಯಾನರ್ ಹಾಕಿ, ಕಾರ್ಖಾನೆ ಪರವಾಗಿ ಘೋಷಣೆ ಕೂಗಿದ್ದಾರೆ. ಈ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಜೀವನ್, … Read more